ಉತ್ತರಪ್ರದೇಶದಲ್ಲಿ ಪ್ರತಿದಿನ ಈ ರೀತಿಯ ಘಟನೆಗಳು ನಡೆಯುತ್ತಿದೆ ಹಾಗೂ ಅದನ್ನು ತಡೆಯಲು ರಾಜ್ಯದ ಪೊಲೀಸರು ವಿಫಲರಾಗಿದ್ದಾರೆ! ಎಂಬುದನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ಅಪರಾಧವನ್ನು ತಡೆಯಲು ಹೆಚ್ಚೆಚ್ಚು ಕಠಿಣ ಹೆಜ್ಜೆಯನ್ನಿಡಬೇಕು!

ಬಾಗಪತ(ಉತ್ತರಪ್ರದೇಶ) – ಇಲ್ಲಿ ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಭಾಜಪದ ಮಾಜಿ ಜಿಲ್ಲಾಧ್ಯಕ್ಷ ಸಂಜಯ ಖೋಖರ ಇವರಿಗೆ ಅಜ್ಞಾತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೂವರು ಮಂದಿ ದಾಳಿ ಮಾಡಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ಖೋಖರ ಹತ್ಯೆಯ ಬಗ್ಗೆ ಖೇದವನ್ನು ವ್ಯಕ್ತಪಡಿಸುತ್ತಾ ಈ ಘಟನೆಯ ತನಿಖೆಯನ್ನು ನಡೆಸಿ ಆರೋಪಿಗಳ ಮೇಲೆ ೨೪ ಗಂಟೆಗಳಲ್ಲಿ ಕ್ರಮ ಕೈಗೊಳ್ಳುವಂತೆ ಆದೇಶವನ್ನು ನೀಡಿದ್ದಾರೆ. ಈ ಘಟನೆಗೆ ಯಾರು ಜವಾಬ್ದಾರರು?, ಎಂಬುದನ್ನೂ ಪತ್ತೆ ಹಚ್ಚಲು ಹೇಳಿದ್ದಾರೆ. ಬಾಗಪತನಲ್ಲಿ ಜೂನ್ ತಿಂಗಳಲ್ಲಿ ಭಾಜಪದ ಓರ್ವ ಮುಖಂಡನ ಮಗನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ
ಈಗ ಶತ್ರುಗಳ ಕ್ಷಿಪಣಿಗಳು ಗಾಳಿಯಲ್ಲೇ ನಾಶ !
ಹಾಸ್ಯನಟ ಪ್ರಣೀತ್ ಮೋರೆ ಕ್ಷಮೆಯಾಚನೆ; ಸೆಜಲ್ ಪವಾರ್ಗೆ 15 ದಿನಗಳ ಕಡ್ಡಾಯ ರಜೆ!
ಹೊಸ ಸ್ನಾನ ಘಟ್ಟಗಳ ಕಾಮಗಾರಿಗಳನ್ನು ಜನವರಿ 2027 ರೊಳಗೆ ಪೂರ್ಣಗೊಳಿಸುವಂತೆ ಆದೇಶ