-
ಮಾಧ್ಯಮಗಳಿಂದ ಪ್ರಶಂಸೆ
-
ಯಾರಾದರೂ ಹಿಂದೂಗಳ ದೇವಸ್ಥಾನವನ್ನು ರಕ್ಷಿಸಿದರೆ ಅದಕ್ಕೆ ಹಿಂದೂಗಳು ಆಭಾರಿಯಾಗಿರುತ್ತಾರೆ; ಆದರೆ ಇಷ್ಟರವರೆಗೆ ಧ್ವಂಸ ಮಾಡಿದ ಹಿಂದೂಗಳ ಸಾವಿರಾರು ದೇವಸ್ಥಾನಗಳ ಬಗ್ಗೆ ಇಂತಹವರು ಧ್ವನಿ ಎತ್ತಬೇಕೆಂಬುದು ಹಿಂದೂಗಳ ಅಪೇಕ್ಷೆಯಾಗಿದೆ.

ಮತಾಂಧರು ದೇವಸ್ಥಾನಗಳ ಧ್ವಂಸ ಮಾಡುವಾಗ ಮಾಧ್ಯಮದವರು ಎಂದೂ ಮೌನವಾಗಿರುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿರಿ !
ಬೆಂಗಳೂರು – ಮತಾಂಧರು ನಡೆಸಿದ ಹಿಂಸಾಚಾರದ ಸಮಯದಲ್ಲಿ ಹನುಮಂತನ ದೇವಸ್ಥಾನವನ್ನು ಗುರಿ ಮಾಡಲು ಪ್ರಯತ್ನಿಸುತ್ತಿದ್ದಾಗ ಕೆಲವು ಮುಸಲ್ಮಾನ ಯುವಕರು ಮಾನವ ಸರಪಳಿ ಮಾಡಿ ಮತಾಂಧರನ್ನು ತಡೆದ ವಾರ್ತೆಯು ಪ್ರಸಾರವಾಯಿತು. ಕಾಂಗ್ರೆಸ್ನ ಶಾಸಕರಾದ ಶ್ರೀನಿವಾಸ ಮೂರ್ತಿ ಇವರ ಮನೆಯ ಎದುರು ಹನುಮಂತನ ದೇವಸ್ಥಾನ ಇದೆ. ಈ ಘಟನೆಯಿಂದ ಮಾಧ್ಯಮಗಳು ಅವರನ್ನು ಪ್ರಶಂಸಿಸಿದರು.
#WATCH Karnataka: A group of Muslim youth gathered and formed a human chain around a temple in DJ Halli police station limits of Bengaluru city late last night, to protect it from arsonists after violence erupted in the area. (Video source: DJ Halli local) pic.twitter.com/dKIhMjQh96
— ANI (@ANI) August 12, 2020
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!
ಗಡಿ ಜಿಲ್ಲೆಗಳ ಜನಸಂಖ್ಯಾಶಾಸ್ತ್ರದ (Demographic) ಬದಲಾವಣೆಗಳ ಕುರಿತು ಅಧ್ಯಯನ ನಡೆಸಿ!
ಜೂನ್ 22 ರಿಂದ 24 ರ ಅವಧಿಯಲ್ಲಿ ಶ್ರೀ ವಿಠ್ಠಲ-ರುಕ್ಮಿಣೀ ದೇವಿಯ ಮೂರ್ತಿಗಳ ಸಂರಕ್ಷಣಾ ಕಾರ್ಯ!
ಪತಿಯು ಸುಳ್ಳು ಜನ್ಮದಿನಾಂಕವನ್ನು ಹೇಳಿದ್ದರಿಂದ ಜಾತಕ ಹೊಂದಾಣಿಕೆಯಲ್ಲಿ ತಪ್ಪಾಗಿರುವುದರಿಂದ ಪತ್ನಿಯ ವಂಚನೆಯಾಗಿದೆ! – Telangana High Court
ವಾಯುಪಡೆಯ ವಿಮಾನ ಪತನ: 5 ಸೈನಿಕರ ವೀರಮರಣ
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!