-
ಉತ್ತರಪ್ರದೇಶದಲ್ಲಿ ಹಿಂದೂಗಳ ದೇವಸ್ಥಾನಗಳು ಅಸುರಕ್ಷಿತ! ಇಂತಹ ಘಟನೆಗಳ ಬಗ್ಗೆ ಜಾತ್ಯತೀತವಾದಿಗಳು ಬಾಯಿ ತೆರೆಯುವುದಿಲ್ಲ ಎಂಬುದನ್ನು ಗಮನದಲ್ಲಿಡಿ !
-
ಬೆಂಗಳೂರು ಗಲಭೆಯಲ್ಲಿ ಮುಸಲ್ಮಾನರು ಒಂದು ದೇವಸ್ಥಾನವನ್ನು ರಕ್ಷಿಸಿದ ಬಗ್ಗೆ ಹೊಗಳುವ ಪ್ರಸಾರ ಮಾಧ್ಯಮಗಳು ಇಂತಹ ಘಟನೆಗಳನ್ನು ಮುಚ್ಚಿಡುತ್ತವೆ, ಎಂಬುದನ್ನು ಗಮನದಲ್ಲಿಡಿ !

ಪ್ರಯಾಗರಾಜ (ಉತ್ತರಪ್ರದೇಶ) – ಇಲ್ಲಿಯ ಸೊರಾವ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಶ್ರೀ ಹನುಮಂತನ ದೇವಸ್ಥಾನದಲ್ಲಿನ ಮೂರ್ತಿಯನ್ನು ಮತಾಂಧನು ಆಗಸ್ಟ್ ೧೨ ರಂದು ಧ್ವಂಸ ಮಾಡಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಮಹಮ್ಮದ ಗುಲಫಾಮನನ್ನು ಬಂಧಿಸಿದ್ದಾರೆ ಹಾಗೂ ಆತ ಮೂರ್ತಿಯನ್ನು ಧ್ವಂಸ ಮಾಡಿದನೆಂದು ಒಪ್ಪಿಕೊಂಡಿದ್ದಾನೆ. ಈ ಘಟನೆಯ ನಂತರ ಇಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ ಪೊಲೀಸರು ಬಿಗಿಬಂದೋಬಸ್ತು ಮಾಡಿದ್ದಾರೆ.
Lord Hanuman idol desecrated in Muzaffarnagar temple https://t.co/tEcqAUPHAI
— TOI Cities (@TOICitiesNews) August 11, 2020
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!