ಬೆಂಗಳೂರು ಗಲಭೆ ಪ್ರಕರಣ
ಈ ರೀತಿ ಬಹಿರಂಗವಾಗಿ ಬೆದರಿಕೆಯೊಡ್ಡಿದರೂ ಅದರ ಬಗ್ಗೆ ಜಾತ್ಯತೀತವಾದಿ, ಪ್ರಗತಿ(ಅಧೋಗತಿ)ಪರರು ಬಾಯಿ ತೆರೆಯುವುದಿಲ್ಲ. ಇದರಿಂದ ಅವರ ನಿಜವಾದ ಮುಖವಾಡ ಬಹಿರಂಗವಾಗುತ್ತದೆ!

ಮೀರತ್ (ಉತ್ತರಪ್ರದೇಶ) – ಮಹಮ್ಮದ ಪೈಗಂಬರರ ವಿರುದ್ಧ ಫೇಸ್ಬುಕ್ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಪ್ರಕರಣದಲ್ಲಿ ಬೆಂಗಳೂರಿನ ಕಾಂಗ್ರೆಸ್ನ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯ ಸೋದರಳಿಯನ ತಲೆ ಕಡಿದವನಿಗೆ ೫೧ ಲಕ್ಷ ರೂಪಾಯಿ ನೀಡುತ್ತೇನೆ ಎಂದು ಘೋಷಿಸಿದ ಮೀರತ್ದಲ್ಲಿಯ ಶಾಹಜೇಬ ರಿಝ್ವಿ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಆತನ ಮೇಲೆ ಕ್ರಮ ಕೈಗೊಳ್ಳಲಾಗುವುದು, ಎಂದು ಪೊಲೀಸರು ತಿಳಿಸಿದ್ದಾರೆ. ರಿಝ್ವಿವಿಯು ಒಂದು ಖಾಸಗಿ ಸಂಸ್ಥೆಯೊಂದನ್ನು ನಡೆಸುತ್ತಿದ್ದಾನೆ. ನವೀನ್ನ ಪೋಸ್ಟ್ನಿಂದಾಗಿ ಬೆಂಗಳೂರಿನಲ್ಲಿ ಮತಾಂಧರು ಹಿಂಸಾಚಾರ ಮಾಡಿದ್ದರು. ಪೊಲೀಸರು ನವೀನ್ನನ್ನು ಬಂಧಿಸಿದ್ದಾರೆ.
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ
ಈಗ ಶತ್ರುಗಳ ಕ್ಷಿಪಣಿಗಳು ಗಾಳಿಯಲ್ಲೇ ನಾಶ !
ಹಾಸ್ಯನಟ ಪ್ರಣೀತ್ ಮೋರೆ ಕ್ಷಮೆಯಾಚನೆ; ಸೆಜಲ್ ಪವಾರ್ಗೆ 15 ದಿನಗಳ ಕಡ್ಡಾಯ ರಜೆ!
ಹೊಸ ಸ್ನಾನ ಘಟ್ಟಗಳ ಕಾಮಗಾರಿಗಳನ್ನು ಜನವರಿ 2027 ರೊಳಗೆ ಪೂರ್ಣಗೊಳಿಸುವಂತೆ ಆದೇಶ