
ಪ್ರಸ್ತುತ ಚಾತುರ್ಮಾಸ ನಡೆಯುತ್ತಿದೆ, ಚಾತುರ್ಮಾಸದ ಮಹತ್ವ, ವೈಶಿಷ್ಟ್ಯಗಳೇನು ? ಈ ಅವಧಿಯಲ್ಲಿ ಯಾವೆಲ್ಲ ವ್ರತಗಳನ್ನು ಮಾಡಬೇಕು ? ಮುಂತಾದ ಮಾಹಿತಿಗಳನ್ನು ವಾಚಕರಿಗಾಗಿ ನೀಡುತ್ತಿದ್ದೇವೆ.
ಹರಿತಾಲಿಕಾ
ಅ. ತಿಥಿ : ಭಾದ್ರಪದ ಶುಕ್ಲ ತೃತೀಯಾ
ಆ. ಇತಿಹಾಸ ಮತ್ತು ಉದ್ದೇಶ : ಪಾರ್ವತಿಯು ಈ ವ್ರತವನ್ನು ಮಾಡಿ ಶಿವನನ್ನು ಪ್ರಾಪ್ತಮಾಡಿಕೊಂಡಳು; ಆದುದರಿಂದ ಮನಸ್ಸಿನಂತೆ ಪತಿಯು ಸಿಗಬೇಕೆಂದು ಹಾಗೂ ಅಖಂಡ ಸೌಭಾಗ್ಯ ಪ್ರಾಪ್ತಿಗಾಗಿ ಸ್ತ್ರೀಯರು ಈ ವ್ರತವನ್ನು ಮಾಡುತ್ತಾರೆ.
೩. ವ್ರತವನ್ನು ಆಚರಿಸುವ ಪದ್ಧತಿ : ಪ್ರಾತಃಕಾಲದಲ್ಲಿ ಮಂಗಲ ಸ್ನಾನವನ್ನು ಮಾಡಿ ಪಾರ್ವತಿ ಮತ್ತು ಅವಳ ಸಖಿಯರ ಮೂರ್ತಿಗಳನ್ನು ತಂದು ಶಿವಲಿಂಗಸಹಿತ ಪೂಜಿಸುತ್ತಾರೆ ರಾತ್ರಿ ಜಾಗರಣೆ ಮಾಡುತ್ತಾರೆ. ಮರುದಿನ ಬೆಳಿಗ್ಗೆ ಉತ್ತರಪೂಜೆ ಮಾಡಿ ಲಿಂಗ ಮತ್ತು ಮೂರ್ತಿಯನ್ನು ವಿಸರ್ಜಿಸುತ್ತಾರೆ. (ಮುಂದುವರಿಯುವುದು)
(ಆಧಾರ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ ‘ಧಾರ್ಮಿಕ ಉತ್ಸವ ಮತ್ತು ವ್ರತಗಳ ಹಿಂದಿನ ಶಾಸ್ತ್ರ’)
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !