-
ನ್ಯಾಯಸಮ್ಮತ ಮಾರ್ಗದಿಂದ ವಿರೋಧಿಸಿ ಧರ್ಮಹಾನಿಯನ್ನು ತಡೆಗಟ್ಟಿದ ಎಲ್ಲ ಹಿಂದೂಗಳಿಗೆ ಅಭಿನಂದನೆಗಳು !
-
ಜನರಿಗೆ ಹೀಗೇಕೆ ವಿರೋಧ ಮಾಡಬೇಕಾಗುತ್ತದೆ ? ಪೊಲೀಸ್ ಹಾಗೂ ಆಡಳಿತಕ್ಕೆ ಇಂತಹ ಅಯೋಗ್ಯ ಅಂಶಗಳತ್ತ ಗಮನ ಇರುವುದಿಲ್ಲವೇ ? ಇಂತಹ ಅಂಶಗಳಿಂದಾಗಿ ನಾಳೆ ಕಾನೂನು ಮತ್ತು ಸುವ್ಯವಸ್ಥೆಗೆ ಅಪಾಯ ನಿರ್ಮಾಣವಾದ ನಂತರ ಪೊಲೀಸ್ ಹಾಗೂ ಆಡಳಿತ ಎಚ್ಚೆತ್ತುಕೊಳ್ಳುವುದೇ ?
ಮುಂಬಯಿ – ಆನ್ಲೈನ್ ವಸ್ತುಗಳನ್ನು ಮಾರಾಟ ಮಾಡುವ ‘ಫಿಪ್ಕಾರ್ಟ್’ ಈ ಸಂಸ್ಥೆಯು ಶ್ರೀ ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಒಂದು ಬ್ಯಾಂಕಿನ ವಿಷಯದಲ್ಲಿ ರಿಯಾಯತಿಯನ್ನು ನೀಡುವ ಜಾಹೀರಾತನ್ನು ಪ್ರಸಾರ ಮಾಡಿದ್ದರು. ಈ ಜಾಹೀರಾತಿನಲ್ಲಿ ಭಗವಾನ ಶ್ರೀ ಗಣೇಶನ ಸೊಂಡಲಿನಲ್ಲಿ ಸಂಚಾರವಾಣಿ ಹಿಡಿದಿರುವಂತೆ ತೋರಿಸಲಾಗಿತ್ತು. ಇದರ ಬಗ್ಗೆ ಧರ್ಮಪ್ರೇಮಿಗಳು ಹಿಂದೂ ಜನಜಾಗೃತಿ ಸಮಿತಿಗೆ ತಿಳಿಸಿದ ನಂತರ ಸಮಿತಿಯಿಂದ ನ್ಯಾಯಸಮ್ಮತ ಮಾರ್ಗದಿಂದ ವಿರೋಧಿಸುವಂತೆ ಕರೆ ನೀಡಿತ್ತು. ಅದಕ್ಕೆ ಧರ್ಮಪ್ರೇಮಿಗಳಿಂದ ಒಳ್ಳೆಯ ಸ್ಪಂದನೆ ಸಿಕ್ಕಿದ್ದರಿಂದ ಅದಕ್ಕೆ ನ್ಯಾಯಸಮ್ಮತ ಮಾರ್ಗದಿಂದ ತೀವ್ರ ವಿರೋಧ ಮಾಡಲಾಯಿತು. ಇದರಿಂದಾಗಿ ‘ಫ್ಲಿಪ್ಕಾರ್ಟ್’ನಿಂದ ಈ ಜಾಹೀರಾತಿನಲ್ಲಿದ್ದ ಭಗವಾನ ಶ್ರೀ ಗಣೇಶನ ಚಿತ್ರವನ್ನು ತೆಗೆಯಲಾಯಿತು.

ಜೂನ್ 22 ರಿಂದ 24 ರ ಅವಧಿಯಲ್ಲಿ ಶ್ರೀ ವಿಠ್ಠಲ-ರುಕ್ಮಿಣೀ ದೇವಿಯ ಮೂರ್ತಿಗಳ ಸಂರಕ್ಷಣಾ ಕಾರ್ಯ!
ಪತಿಯು ಸುಳ್ಳು ಜನ್ಮದಿನಾಂಕವನ್ನು ಹೇಳಿದ್ದರಿಂದ ಜಾತಕ ಹೊಂದಾಣಿಕೆಯಲ್ಲಿ ತಪ್ಪಾಗಿರುವುದರಿಂದ ಪತ್ನಿಯ ವಂಚನೆಯಾಗಿದೆ! – Telangana High Court
ವಾಯುಪಡೆಯ ವಿಮಾನ ಪತನ: 5 ಸೈನಿಕರ ವೀರಮರಣ
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ