ಭಾಗ್ಯನಗರ – ರಾಜ್ಯದಲ್ಲಿ ಕೊರೋನಾಮುಕ್ತರಾಗಿದ್ದ ೨ ರೋಗಿಗಳಿಗೆ ಪುನಃ ಕೊರೋನಾದ ಸೋಂಕು ತಗಲಿರುವ ಮಾಹಿತಿ ತೆಲಂಗಾಣ ರಾಜ್ಯದ ಆರೋಗ್ಯ ಸಚಿವ ಇತೆಲಾ ರಾಜೆಂದರ ಇವರು ನೀಡಿದರು. ಆದ್ದರಿಂದ ‘ನಾಗರಿಕರು ಭಯಪಡಬಾರದು. ಕೊರೋನಾದ ಸಾವಿನ ಪ್ರಮಾಣ ತುಂಬಾ ನಗಣ್ಯವಾಗಿದೆ. ಶೇ. ೯೯ ರಷ್ಟು ಜನರು ಗುಣಮುಖರಾಗುತ್ತಿದ್ದಾರೆ’, ಎಂದೂ ಅವರು ಹೇಳಿದರು.
(Source : News Nation)
ರಾಜೆಂದರ ತಮ್ಮ ಮಾತನ್ನು ಮುಂದುವರೆಸುತ್ತಾ, ‘ಯಾವುದೇ ವ್ಯಕ್ತಿಗೆ ಕೊರೋನಾ ಸೋಂಕು ತಗಲಿ ನಂತರ ಚೇತರಿಸಿಕೊಂಡರೇ, ಅವನಿಗೆ ಪುನಃ ಕೊರೋನಾ ಬರುವುದಿಲ್ಲ, ಎಂಬುದು ಖಚಿತವಿಲ್ಲ. ಆತನಿಗೆ ಪುನಃ ಕೊರೋನಾ ಆಗುವ ಆಪಾಯ ಇರುತ್ತದೆ’ ಎಂದು ಹೇಳಿದರು. ತೆಲಂಗಾಣದ ಈ ಮಾಹಿತಿ ಬಹಿರಂಗವಾಗುವ ಹಿಂದಿನ ದಿನ ಹಾಂಗ್ಕಾಂಗ್ನ ಸಂಶೋಧನೆಯಲ್ಲೂ ಕೊರೋನಾಮುಕ್ತನಾದವನಿಗೆ ಪುನಃ ಸೋಂಕು ಆಗಿರುವುದು ಗಮನಕ್ಕೆ ಬಂದಿತ್ತು.

ಗಡಿ ಜಿಲ್ಲೆಗಳ ಜನಸಂಖ್ಯಾಶಾಸ್ತ್ರದ (Demographic) ಬದಲಾವಣೆಗಳ ಕುರಿತು ಅಧ್ಯಯನ ನಡೆಸಿ!
ಜೂನ್ 22 ರಿಂದ 24 ರ ಅವಧಿಯಲ್ಲಿ ಶ್ರೀ ವಿಠ್ಠಲ-ರುಕ್ಮಿಣೀ ದೇವಿಯ ಮೂರ್ತಿಗಳ ಸಂರಕ್ಷಣಾ ಕಾರ್ಯ!
ಪತಿಯು ಸುಳ್ಳು ಜನ್ಮದಿನಾಂಕವನ್ನು ಹೇಳಿದ್ದರಿಂದ ಜಾತಕ ಹೊಂದಾಣಿಕೆಯಲ್ಲಿ ತಪ್ಪಾಗಿರುವುದರಿಂದ ಪತ್ನಿಯ ವಂಚನೆಯಾಗಿದೆ! – Telangana High Court
ವಾಯುಪಡೆಯ ವಿಮಾನ ಪತನ: 5 ಸೈನಿಕರ ವೀರಮರಣ
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ