ಒಂದುವೇಳೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರು ಈ ರೀತಿಯಲ್ಲಿ ಪ್ರಯತ್ನಿಸಬಹುದಾದರೇ, ಕೇಂದ್ರ ಸರಕಾರ ಹಾಗೂ ಇತರ ರಾಜ್ಯಗಳ ಸರಕಾರಗಳೂ ‘ಲವ್ ಜಿಹಾದ್’ ತಡೆಗಟ್ಟಲು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ಲಕ್ಷ್ಮಣಪುರಿ (ಉತ್ತರಪ್ರದೇಶ) – ಇತ್ತೀಚೆಗೆ ಉತ್ತರಪ್ರದೇಶದ ಮೆರಠ, ಕಾನಪುರ ಹಾಗೂ ಲಖಿಮಪುರ ಖಿರಿಯಲ್ಲಿ ಮತಾಂಧರು ಹಿಂದೂ ಹುಡುಗಿಯರನ್ನು ಪ್ರೇಮದ ಬಲೆಯಲ್ಲಿ ಸಿಲುಕಿಸಿ ಮೋಸಗೊಳಿಸುವ ಘಟನೆಯು ಬಹಿರಂಗಗೊಂಡಿತ್ತು. ‘ಲವ್ ಜಿಹಾದ್’ನ ಘಟನೆಗಳಲ್ಲಿ ಮೆರಠ ಹಾಗೂ ಲಖಿಮಪುರ ಖಿರಿಯಲ್ಲಿ ಹಿಂದೂ ಹುಡುಗಿಯರ ಹತ್ಯೆಯೂ ಆಗಿತ್ತು. ಈ ಘಟನೆಗಳನ್ನು ನೋಡಿ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಸರಕಾರವು ಕಠಿಣ ಕ್ರಮಗಳನ್ನು ಕೈಗೆತ್ತಿಕೊಂಡಿದೆ. ರಾಜ್ಯ ಸರಕಾರ ಮತಾಂತರದ ಮೇಲೆ ಕಡಿವಾಣ ಹಾಕುವ ಸಿದ್ಧತೆಯಲ್ಲಿದೆ. ಅದಕ್ಕಾಗಿ ‘ಕಾರ್ಯ ಯೋಜನೆ’ ರೂಪಿಸುವಂತೆ ಯೋಗಿ ಆದಿತ್ಯನಾಥರು ಆದೇಶ ನೀಡಿದ್ದಾರೆ.

ಗಡಿ ಜಿಲ್ಲೆಗಳ ಜನಸಂಖ್ಯಾಶಾಸ್ತ್ರದ (Demographic) ಬದಲಾವಣೆಗಳ ಕುರಿತು ಅಧ್ಯಯನ ನಡೆಸಿ!
ಜೂನ್ 22 ರಿಂದ 24 ರ ಅವಧಿಯಲ್ಲಿ ಶ್ರೀ ವಿಠ್ಠಲ-ರುಕ್ಮಿಣೀ ದೇವಿಯ ಮೂರ್ತಿಗಳ ಸಂರಕ್ಷಣಾ ಕಾರ್ಯ!
ಪತಿಯು ಸುಳ್ಳು ಜನ್ಮದಿನಾಂಕವನ್ನು ಹೇಳಿದ್ದರಿಂದ ಜಾತಕ ಹೊಂದಾಣಿಕೆಯಲ್ಲಿ ತಪ್ಪಾಗಿರುವುದರಿಂದ ಪತ್ನಿಯ ವಂಚನೆಯಾಗಿದೆ! – Telangana High Court
ವಾಯುಪಡೆಯ ವಿಮಾನ ಪತನ: 5 ಸೈನಿಕರ ವೀರಮರಣ
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ