
‘ಜಾತ್ಯತೀತ ಸರಕಾರ ಬಂದಿತು ಮತ್ತು ಜಾತ್ಯತೀತತೆಯ ಅಚ್ಚಿನಲ್ಲಿ ಹಿಂದೂಗಳನ್ನು ವ್ಯಾಖ್ಯಾನಿಸುವ ಅವಶ್ಯಕತೆ ಉಂಟಾಯಿತು ಮತ್ತು ‘ಹಿಂದೂ ಪದದ ಅವಹೇಳನವಾಯಿತು. ‘ಹಿಂದುತ್ವ (Hinduism) ಈ ಪದವು ‘ರಾಮ ಮೋಹನ ರಾಯನಿಂದ ಬಂದಿದೆ. ‘ಹಿಂದುತ್ವ ಈ ಪದವು ಪ್ರವಾದಿಗಳ ಅಂದರೆ ಇಸ್ಲಾಮ್, ಕ್ರಿಶ್ಚಿಯನ್ ಹೀಗೆ ಸೆಮೆಟಿಕ್ ಧರ್ಮದ ಸಾಲಿನಲ್ಲಿ ಬಂದಿತು. ಈ ಹಿಂದುತ್ವದಲ್ಲಿ ವೈದಿಕ ಧರ್ಮ ಇಲ್ಲ. ಸನಾತನ ಸಂಸ್ಕೃತಿ ಇಲ್ಲ. ಇಸ್ಲಾಮ್, ಕ್ರಿಶ್ಚಿಯನ್ದಂತೆ ಹಿಂದುತ್ವವು ಸೆಮೆಟಿಕ್ ಧರ್ಮವಾಗಿದೆ. ಈ ‘ಸೆಕ್ಯುಲರಿ ಸಂಸ್ಕೃತಿದ್ವೇಷಿ ಹಿಂದೂಗಳು ಹಿಂದೂಗಳನ್ನು ಜೀವಚ್ಛವಗೊಳಿಸಿದರು.
ಯುವಕರೇ, ನಿಜವಾದ ರಾಷ್ಟ್ರಪ್ರೇಮಿಗಳಾಗಿರಿ !
ಜಿರಳೆ (ಕಾಕ್ರೋಚ್) ಪಾರ್ಟಿಯ ಅದೇ ಅರಾಜಕತಾವಾದಿ ‘ಟೆಂಪ್ಲೆಟ್ (ಪಡಿಅಚ್ಚು) !
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
‘ಡಿಜಿಟಲ್ ಅರೆಸ್ಟ್’ : ಸಮಾಜವನ್ನು ಕಾಡುತ್ತಿರುವ ಗಂಭೀರ ಸಮಸ್ಯೆ !
ಯವಕರೇ, ಭಾರತವನ್ನು ವಿನಾಶದತ್ತ ಕೊಂಡೊಯ್ಯುತ್ತಿರುವ ‘ವೋಕಿಸಂ’ನಿಂದ ಎಚ್ಚರ !
ಅನಿಶ್ಚಿತ ಮತ್ತು ಅಸ್ಥಿರ ಜಗತ್ತಿನಲ್ಲಿ ಯುವ ಪೀಳಿಗೆಯು ಆಸರೆ ಹಾಗೂ ಸ್ಥಿರತೆಗಾಗಿ ಧರ್ಮ ಮತ್ತು ಅಧ್ಯಾತ್ಮದತ್ತ ಮುಖ ಮಾಡುವುದು