
‘ಕೊರೋನಾದಿಂದ ಸಂಚಾರ ನಿರ್ಬಂಧ, ಡಾಕ್ಟರರು ತಕ್ಷಣ ಸಿಗದಿರುವುದು, ಆಸ್ಪತ್ರೆಗಳ ಶುಲ್ಕ ಮತ್ತು ಅಲ್ಲಿಯ ಕೊರೋನಾದ ಇತರ ರೋಗಿಗಳು ಇತ್ಯಾದಿಗಳಿಂದಾಗಿ ಕೊರೋನಾ ರೋಗಿಗಳ ಮನಸ್ಸಿನಲ್ಲಿ ಭಯ ಉಂಟಾಗಿದೆ. ಆದುದರಿಂದ ಕಾಯಿಲೆಗಿಂತ ಅದರ ಚಿಕಿತ್ಸೆಯ ಬಗ್ಗೆ ರೋಗಿಗಳು ಹೆಚ್ಚು ಚಿಂತೆಯಾಗಿ ನೊಂದುಕೊಂಡಿದ್ದಾರೆ. – (ಪರಾತ್ಪರ ಗುರು) ಡಾ. ಆಠವಲೆ
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !