
‘ಗೋವಾದ ರಾಮನಾಥಿಯಲ್ಲಿನ ಸನಾತನದ ಆಶ್ರಮದಲ್ಲಿ ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ವತಿಯಿಂದ ವೈಶಿಷ್ಟ್ಯಪೂರ್ಣ ಘಟನೆಗಳ ಚಿತ್ರೀಕರಣವನ್ನು ಮಾಡಿ ಸಂಶೋಧನಾತ್ಮಕ ಅಧ್ಯಯನವನ್ನು ಮಾಡಲಾಗುತ್ತದೆ. ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಚಿತ್ರೀಕರಣ ಮಾಡಿದರೆ ಅದು ಮುಂದಿನ ಕಾಲಕ್ಕಾಗಿ ಹೆಚ್ಚು ಉಪಯುಕ್ತವಾಗುತ್ತದೆ. ಆದ್ದರಿಂದ ಆಶ್ರಮದಲ್ಲಿ ಕೆಳಗೆ ಕೊಡಲಾದ ಉಪಕರಣಗಳ ಆವಶ್ಯಕತೆ ಇದೆ.

ಹೆಸರು ಮತ್ತು ಸಂಪರ್ಕ ಕ್ರಮಾಂಕ : ಸೌ. ಭಾಗ್ಯಶ್ರೀ ಸಾವಂತ – 7058885610
ಗಣಕೀಯ ವಿಳಾಸ : [email protected]
ಅಂಚೆ ವಿಳಾಸ : ಸೌ. ಭಾಗ್ಯಶ್ರೀ ಸಾವಂತ, ‘ಭಗವತೀಕೃಪಾ ಅಪಾರ್ಟಮೆಂಟ್ಸ್, ಎಸ್-೧, ಎರಡನೇ ಮಹಡಿ, ಬಿಲ್ಡಿಂಗ್ ಎ, ಢವಳಿ, ಫೋಂಡಾ, ಗೋವಾ – 403401.
ಇದಕ್ಕಾಗಿ ಧನಾದೇಶ ಕೊಡುವುದಿದ್ದಲ್ಲಿ ಅದನ್ನು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ ಈ ಹೆಸರಿನಲ್ಲಿ ಕೊಡಬೇಕು.
– (ಪೂ.) ಶ್ರೀ. ಪೃಥ್ವಿರಾಜ ಹಜಾರೆ, ವ್ಯವಸ್ಥಾಪಕೀಯ ವಿಶ್ವಸ್ಥರು, ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ. (೧೧.೮.೨೦೨೦)
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಅರ್ಪಣೆದಾರರೇ, ಅಧಿಕ ಮಾಸದ ನಿಮಿತ್ತ ಧರ್ಮಪ್ರಸಾರದ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವ ಸನಾತನದ ಆಶ್ರಮಗಳಿಗೆ ಅನ್ನದಾನ ಮಾಡಿ ಪುಣ್ಯಸಂಚಯದೊಂದಿಗೆ ಆಧ್ಯಾತ್ಮಿಕ ಲಾಭವನ್ನು ಪಡೆಯಿರಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಸಂಕ್ಷಿಪ್ತ ಚರಿತ್ರೆ
‘ಸನಾತನ ಪ್ರಭಾತ’ಕ್ಕಾಗಿ ಕೇವಲ ನಾವೀನ್ಯ ಮತ್ತು ವೈಶಿಷ್ಟ್ಯಪೂರ್ಣ ಲೇಖನಗಳನ್ನು ಸಂಕ್ಷಿಪ್ತವಾಗಿ ಮತ್ತು ನಿಖರವಾಗಿ ಕಳುಹಿಸಿ !