‘ಮಹಾಭಾರತದ ಯುದ್ಧವು ೧೮ ದಿನಗಳವರೆಗೆ ನಡೆದಿತ್ತು, ಅದರಲ್ಲಿ ಲಕ್ಷಾಂತರ ಜನರು ಮೃತಪಟ್ಟರು. ರಾಮಾಯಣದ ಯುದ್ಧ ೬ ತಿಂಗಳುಗಳ ವರೆಗೆ ನಡೆದಿತ್ತು, ಅದರಲ್ಲಿ ಸಾವಿರಾರು ಜನರು ಮೃತಪಟ್ಟರು; ಈಗ ಮಾನವರ ಮನಸ್ಸಿನಲ್ಲಿ ಮಹಾಭಾರತವನ್ನು ರಚಿಸಲಾಗುತ್ತಿದೆ. ಒಂದುವೇಳೆ ಈ ಯುದ್ಧವು ಸಂಭವಿಸಿದರೆ, ಅದು ೧೮ ದಿನಗಳಲ್ಲ, ಕೇವಲ ೧೮ ಗಂಟೆಗಳಲ್ಲಿ ಲಕ್ಷಾಂತರ ಜನರಲ್ಲ, ಕೋಟ್ಯಾಂತರ ಜನರು ಮರಣ ಹೊಂದುವರು ಮತ್ತು ಕ್ಷಣಾರ್ಧದಲ್ಲಿ ಜಗತ್ತು ನಾಶವಾಗುವುದು. ಅಮೇರಿಕಾ ಮತ್ತು ರಶಿಯಾದಂತಹ ಮಹಾಶಕ್ತಿಗಳು ಎಷ್ಟೊಂದು ಅಣ್ವಸ್ತ್ರಗಳನ್ನು ಸಿದ್ಧ ಮಾಡಿಟ್ಟಿವೆ ಎಂದರೆ, ಒಂದು ವೇಳೆ ಅವರು ಮನಸ್ಸು ಮಾಡಿದರೆ ಈ ಜಗತ್ತನ್ನು ೧೫ ಬಾರಿ ಕೆಲವೇ ಗಂಟೆಗಳಲ್ಲಿ ನಾಶ ಮಾಡಬಹುದು. ಈ ಘಾತಕ ಶಸ್ತ್ರಾಸ್ತ್ರಗಳ ನಿಯಂತ್ರಣವನ್ನು ಎಂತಹ ಜನರ ಕೈಯಲ್ಲಿ ಕೊಡಲಾಗಿದೆ ಎಂದರೆ, ಅವರು ಹೆಚ್ಚು-ಕಡಿಮೆ ಅಂಧರೇ ಆಗಿದ್ದರೆ. ಅವರ ಮುಖದ ಮೇಲೆ ಕಣ್ಣುಗಳಿದ್ದರೂ ಅವರ ಅಂತಃಚಕ್ಷು ಸಂಪೂರ್ಣ ಮುಚ್ಚಿವೆ. ಅವರ ಮನಸ್ಸಿನ ಹಾಗೂ ಹೃದಯದ ಕಣ್ಣುಗಳು ಸಂಪೂರ್ಣ ಮುಚ್ಚಿವೆ. – ರಾಷ್ಟ್ರಸಂತ ತರುಣ ಸಾಗರ (ಆಧಾರ : ‘ಅಧ್ಯಾತ್ಮ ಅಮೃತ, ಮಾರ್ಚ್ ೨೦೧೭)
ಮುಂಬರುವ ಆಪತ್ಕಾಲದ ಭೀಕರತೆಯ ಕುರಿತು ಸಂತರ ಭವಿಷ್ಯವಾಣಿ !
ಸಂಬಂಧಿತ ಲೇಖನಗಳು
‘ಸನಾತನದ ಸಂತರೆಂದರೆ ಗುರುಗಳೇ ಆಗಿದ್ದಾರೆ, ಎಂಬ ಅನುಭೂತಿ ನೀಡುವ ಮತ್ತು ಅನೇಕ ದೈವಿ ಗುಣಗಳ ಭಂಡಾರವಾಗಿರುವ ಸನಾತನದ ೭೫ ನೇ ಸಂತರಾದ ಪೂ. ರಮಾನಂದ (ಅಣ್ಣ) ಗೌಡ (೪೭ ವರ್ಷ) ಇವರಲ್ಲಿ ಸಾಧಕಿಯು ಮಾಡಿದ ಆತ್ಮನಿವೇದನೆ !
ಶ್ರೀವಿಷ್ಣುತತ್ತ್ವದ ಅನುಭವವನ್ನು ನೀಡುವ ಕಲಿಯುಗದ ದಿವ್ಯ ಅವತಾರಿ ರೂಪ : ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ !
ಸನಾತನದ ಗ್ರಂಥಮಾಲಿಕೆ : ಪರಾತ್ಪರ ಗುರು ಡಾ. ಆಠವಲೆಯವರ ಕಾರ್ಯ ಮತ್ತು ವಿಚಾರ
ಜಗದ್ಗುರು ಪದವಿಯಲ್ಲಿರುವ ಸಂತರು ಹೇಳಿದ ಪರಾತ್ಪರ ಗುರು ಡಾ. ಆಠವಲೆಯವರ ಕಾರ್ಯದ ಶ್ರೇಷ್ಠತೆ !
ಅಖಿಲ ಮನುಕುಲಕ್ಕಾಗಿ ಗಂಧದ ಕೊರಡಿನಂತೆ ದೇಹವನ್ನು ಸವೆಸುವ ಗುರುದೇವರ ಬಗ್ಗೆ ಕೃತಜ್ಞತೆ !
ಓರ್ವ ಧರ್ಮಪ್ರೇಮಿಗಳು, ‘ಹಿಂದೂ ರಾಷ್ಟ್ರದ ಸ್ಥಾಪನೆ ಹೇಗೆ ಆಗುವುದು ?, ಈ ಸಂದರ್ಭದಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರಿಗೆ ಕೇಳಿದ ಪ್ರಶ್ನೆ ಮತ್ತು ಅವರು ಅದಕ್ಕೆ ನೀಡಿದ ಉತ್ತರ ಮತ್ತು ಆ ಬಗ್ಗೆ ನಡೆದ ಅವರ ವಿಚಾರಪ್ರಕ್ರಿಯೆ