ಭೋಪಾಳ (ಮಧ್ಯಪ್ರದೇಶ) – ಮಧ್ಯಪ್ರದೇಶದ ಕಾಂಗ್ರೆಸ್ನ ಶಾಸಕ ಗೋವರ್ಧನ ಡಾಂಗಿಯವರು ಗುರುಗ್ರಾಮ್(ಹರಿಯಾಣಾ)ದ ಖಾಸಗೀ ಆಸ್ಪತ್ರೆಯಲ್ಲಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಡಾಂಗಿ ಇವರು ೨೦೧೯ ರಲ್ಲಿ ಭೋಪಾಲದಲ್ಲಿಯ ಭಾಜಪದ ಸಾಂಸದೆ ಸಾಧ್ವಿ ಪ್ರಜ್ಞಾಸಿಂಹ ಇವರನ್ನು ‘ಅವರು ಒಂದುವೇಳೆ ಮಧ್ಯಪ್ರದೇಶಕ್ಕೆ ಕಾಲಿಟ್ಟರೇ, ಅವರ ಪ್ರತಿಕೃತಿಯಲ್ಲ, ಅವರನ್ನೇ ಪ್ರತ್ಯಕ್ಷವಾಗಿ ಸುಡುತ್ತೇನೆ’, ಎಂದು ಬೆದರಿಕೆಯೊಡ್ಡಿದ್ದರು. ನಂತರ ಸಾಧ್ವಿ ಪ್ರಜ್ಞಾಸಿಂಹ ಭೋಪಾಳಕ್ಕೆ ತಲುಪಿದರು ಹಾಗೂ ಪೊಲೀಸ್ ಠಾಣೆಯ ಎದುರು ಆಂದೋಲನ ಮಾಡಿ ಡಾಂಗಿಯವರ ಮೇಲೆ ಅಪರಾಧವನ್ನು ದಾಖಲಿಸುವಂತೆ ಆಗ್ರಹಿಸಿದ್ದರು; ಆದರೆ ಆಗ ರಾಜ್ಯದಲ್ಲಿ ಕಾಂಗ್ರೆಸ್ನ ಸರಕಾರ ಇದ್ದುದರಿಂದ ಡಾಂಗಿಯವರ ಮೇಲೆ ಯಾವುದೇ ರೀತಿಯ ಕ್ರಮ ಕೈಗೊಳ್ಳಲಿಲ್ಲ.
मध्यप्रदेश की ब्यावरा विधानसभा सीट से कांग्रेस विधायक श्री गोवर्धन सिंह दांगी जी का दिल्ली के मेदांता अस्पताल में निधन हो गया है।
ईश्वर उनकी आत्मा को शान्ति प्रदान करें और परिजनों को यह दुख सहने की शक्ति और साहस दें।
“श्रद्धांजलि और नमन” pic.twitter.com/huky2AolTO
— MP Congress (@INCMP) September 15, 2020

ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !
ಮದುವೆಯಾದ ಮೇಲೂ ಮುಸ್ಲಿಂ ಪ್ರಿಯಕರನ ಸಂಪರ್ಕದಲ್ಲಿದ್ದ ಹಿಂದು ಯುವತಿಯನ್ನು ಆಕೆಯ ಸಹೋದರನೇ ಕೊಲೆ ಮಾಡಿದ !
ಶ್ರೀರಾಮ ಮಂದಿರದ ಸಿಬ್ಬಂದಿಯ ಮನೆಯಲ್ಲಿ ಸಿಕ್ಕಿತು 10 ಲಕ್ಷ ರೂಪಾಯಿ : ಸಗಣಿಯ ರಾಶಿಯ ಕೆಳಗೆ ಬಚ್ಚಿಡಲಾಗಿದ್ದ ನಗದು
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!