ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ಶರಜೀಲ ಉಸ್ಮಾನಿಯಿಂದ ಪುನಃ ಪ್ರಚೋದನಕಾರಿ ಹೇಳಿಕೆ
ಈ ಬಗ್ಗೆ ಪ್ರಗತಿ(ಅಧೋಗತಿ)ಪರ, ಎಡಪಂಥಿ, ಸಾಮ್ಯವಾದಿಗಳು ಎಂದೂ ಮಾತನಾಡುವುದಿಲ್ಲ, ಎಂಬುದನ್ನು ಗಮನದಲ್ಲಿಡಿ !
ನವ ದೆಹಲಿ – ಸಿಎಎ ಕಾಯ್ದೆಯ ವಿರುದ್ಧ ನಡೆದ ಆಂದೋಲನದಲ್ಲಿನ ಹಿಂಸಾಚಾರದ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ಶರಜೀಲ್ ಉಸ್ಮಾನೀಯು ‘ಬಾಬರಿ ಮಸೀದಿ ಪುನಃ ಕಟ್ಟುವೆವು’, ಎಂಬ ಪ್ರಚೋದನಕಾರಿ ಟ್ವೀಟ್ ಮಾಡಿದ್ದಾನೆ.
ಆತ ಮತ್ತೊಮ್ಮೆ ಜನರನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾನೆ. ಆತ, ‘ಈ ಹೋರಾಟದಲ್ಲಿ ನೀವೂ ಪಾಲ್ಗೊಳ್ಳಿ. ಈ ಅನ್ಯಾಯ ಕೂಡಲೇ ನಿಲ್ಲುವುದಿಲ್ಲ. ಯೋಗ್ಯ ಸಮಾಜದ ಅಸ್ತಿತ್ವಕ್ಕಾಗಿ ಹಿಂದುತ್ವವನ್ನು ಸೋಲಿಸುವುದು ಅಗತ್ಯವಿದೆ’ ಎಂದು ಹೇಳಿದ್ದಾನೆ.

ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !
ಮದುವೆಯಾದ ಮೇಲೂ ಮುಸ್ಲಿಂ ಪ್ರಿಯಕರನ ಸಂಪರ್ಕದಲ್ಲಿದ್ದ ಹಿಂದು ಯುವತಿಯನ್ನು ಆಕೆಯ ಸಹೋದರನೇ ಕೊಲೆ ಮಾಡಿದ !
ಶ್ರೀರಾಮ ಮಂದಿರದ ಸಿಬ್ಬಂದಿಯ ಮನೆಯಲ್ಲಿ ಸಿಕ್ಕಿತು 10 ಲಕ್ಷ ರೂಪಾಯಿ : ಸಗಣಿಯ ರಾಶಿಯ ಕೆಳಗೆ ಬಚ್ಚಿಡಲಾಗಿದ್ದ ನಗದು
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!