
ಇಂಡೋ-ಟಿಬೆಟ್ ಸಹಕಾರ ವೇದಿಕೆಯು ಪ್ರತಿವರ್ಷ ತವಾಂಗ್ ತೀರ್ಥಯಾತ್ರೆಯನ್ನು ಆಯೋಜಿಸುತ್ತದೆ. ಯಾತ್ರಿಕರು ಇಂಡೋ-ಟಿಬೆಟಿಯನ್ ಗಡಿಯಲ್ಲಿರುವ ಬುಮಲಾಗೆ ಕಾಲ್ನಡಿಗೆಯಿಂದ ಹೋಗಿ ಮಾತೃಭೂಮಿಗೆ ಪೂಜೆ ಸಲ್ಲಿಸುತ್ತಾರೆ. ೧೯೬೨ರಲ್ಲಿ ಚೀನಾ ವಶಪಡಿಸಿಕೊಂಡ ಭೂಮಿಯನ್ನು ಪುನಃ ಪಡೆದುಕೊಳ್ಳಲು ಅವರು ಸಂಕಲ್ಪ ಮಾಡುತ್ತಾರೆ. – ಡಾ. ಕುಲದೀಪ್ ಚಂದ್ ಅಗ್ನಿಹೋತ್ರಿ (ಆಧಾರ: ‘ಗೌರವ ಘೋಷ, ನವೆಂಬರ್-ಡಿಸೆಂಬರ್ ೨೦೧೪)
ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !
ಮದುವೆಯಾದ ಮೇಲೂ ಮುಸ್ಲಿಂ ಪ್ರಿಯಕರನ ಸಂಪರ್ಕದಲ್ಲಿದ್ದ ಹಿಂದು ಯುವತಿಯನ್ನು ಆಕೆಯ ಸಹೋದರನೇ ಕೊಲೆ ಮಾಡಿದ !
ಶ್ರೀರಾಮ ಮಂದಿರದ ಸಿಬ್ಬಂದಿಯ ಮನೆಯಲ್ಲಿ ಸಿಕ್ಕಿತು 10 ಲಕ್ಷ ರೂಪಾಯಿ : ಸಗಣಿಯ ರಾಶಿಯ ಕೆಳಗೆ ಬಚ್ಚಿಡಲಾಗಿದ್ದ ನಗದು
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!