‘ಮನುಷ್ಯನು ಮೂಲತಃ ಮತ್ತು ಸ್ವಭಾವತಃ ಸ್ವಾರ್ಥಿ, ಲೋಭಿಯಾಗಿರುತ್ತಾನೆ. ಅವನ ನಡವಳಿಕೆಯ ಮೇಲೆ ರಾಜದಂಡದ ಅಂಕುಶವಿಲ್ಲದಿದ್ದರೆ ಅವನು ಅನಿಯಂತ್ರಿತನಾಗಲು ತಡವಾಗಲಾರದು. ಅಂತಹ ಮನುಷ್ಯನನ್ನು ನಿಯಂತ್ರಿಸುವುದು, ಧರ್ಮದ ಮತ್ತು ದಂಡದ ಕರ್ತವ್ಯವಿದೆ. ರಾಜದಂಡವು ಆ ಕಾರ್ಯವನ್ನು ನಿರ್ವಹಿಸದಿದ್ದರೆ ಸಮಾಜದಲ್ಲಿ ಮಾತ್ಸ್ಯನ್ಯಾಯ (ದೊಡ್ಡ ಮೀನುಗಳು ಸಣ್ಣ ಮೀನುಗಳನ್ನು ನುಂಗುತ್ತವೆ.) ಉದ್ಭವಿಸುತ್ತದೆ.- ಗುರುದೇವ ಡಾ. ಕಾಟೇಸ್ವಾಮೀಜಿ (ಸಾಪ್ತಾಹಿಕ ಸನಾತನ ಚಿಂತನ, ೬.೧.೨೦೧೧)
ಸನಾತನ ಪ್ರಭಾತ > Post Type > ರಾಷ್ಟ್ರ ಮತ್ತು ಧರ್ಮ > ರಾಜದಂಡದ ಅಂಕುಶವಿಲ್ಲದ್ದರಿಂದ ಸಮಾಜದ ಸ್ಥಿತಿ ಅರಾಜಕವಾಗಿದೆ !
ರಾಜದಂಡದ ಅಂಕುಶವಿಲ್ಲದ್ದರಿಂದ ಸಮಾಜದ ಸ್ಥಿತಿ ಅರಾಜಕವಾಗಿದೆ !
ಸಂಬಂಧಿತ ಲೇಖನಗಳು
ಕೇವಲ ಅಡುಗೆಮನೆಯಲ್ಲ, ಇದೊಂದು ಔಷಧಾಲಯ !
‘ಲಿವ್ ಇನ್ ರಿಲೇಶನಶಿಪ್’ನ ಘಾತಕ ವಿಚಾರಗಳನ್ನು ಒಪ್ಪದಿರುವುದು ರಾಷ್ಟ್ರೀಯ ಕರ್ತವ್ಯವೇ ಆಗಿದೆ !
‘ಚಂದ್ರಯಾನ’ ಅಭಿಯಾನ : ಪ್ರಾಚೀನ ಜ್ಞಾನಸೃಷ್ಟಿ ಮತ್ತು ಆಧುನಿಕ ವಿಜ್ಞಾನದೃಷ್ಟಿ ಇವುಗಳ ಮಿಲನ !
ಚೀನಿ (ಫೇಂಗಶುಯೀ) ವಾಸ್ತುಶಾಸ್ತ್ರ ಶ್ರೇಷ್ಠವೋ ಅಥವಾ ಭಾರತದ ವಾಸ್ತುಶಾಸ್ತ್ರ ?
ಭಾರತ ಚಂದ್ರನ ಮೇಲೆ ‘ಚಂದ್ರಯಾನ ೩’ನ್ನು ತಲುಪಿಸಿ ಬಾಹ್ಯಾಕಾಶ ಕ್ಷೇತ್ರದಲ್ಲಿ ದಾಪುಗಾಲಿಟ್ಟಿರುವುದರ ಸೂಕ್ಷ್ಮ ಪರೀಕ್ಷಣೆ !
ಸ್ಟೀಲ್ ಪಾತ್ರೆ ಬಳಸದೇ, ಹಿತ್ತಾಳೆ-ತಾಮ್ರದ ಪಾತ್ರೆಗಳನ್ನು ಬಳಸಿ ! – ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಸಂಶೋಧನೆ