ಗೋವಾ – ಗೋವಾದಲ್ಲಿ ಅಂದಿನ ಕಾಂಗ್ರೆಸ್ ಸರಕಾರವು ಮಡಗಾವ್ ಸ್ಫೋಟ ಪ್ರಕರಣದಲ್ಲಿ ಸನಾತನದ ೬ ಅಮಾಯಕ ಸಾಧಕರನ್ನು ಸಿಲುಕಿಸಲು ಪ್ರಯತ್ನಿಸಿತ್ತು. ನಾಲ್ಕು ವರ್ಷಗಳ ಕಾಲ ಕಾರಣವಿಲ್ಲದೇ ಜೈಲುವಾಸದ ನಂತರ, ಸತ್ರ ನ್ಯಾಯಾಲಯವು ಸನಾತನ ಎಲ್ಲ ಸಾಧಕರನ್ನು ನಿರಪರಾಧಿಯೆಂದು ಮುಕ್ತಗೊಳಿಸಿತ್ತು. ಇದರ ಬಗ್ಗೆ ಮೇಲ್ಮನವಿಯನ್ನು ಆಲಿಸಿದ ಮಾನ್ಯ ಮುಂಬೈ ಉಚ್ಚ ನ್ಯಾಯಾಲಯದ ಗೋವಾ ವಿಭಾಗೀಯಪೀಠವು ಸತ್ರ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಎಲ್ಲ ಆರೋಪಿಗಳನ್ನು ನಿರಪರಾಧಿಯೆಂದು ಮುಕ್ತಗೊಳಿಸಿದೆ. ನಾವು ನ್ಯಾಯಾಲಯದ ಈ ತೀರ್ಪನ್ನು ಸ್ವಾಗತಿಸುತ್ತೇವೆ. ಈ ತೀರ್ಪಿನಿಂದಾಗಿ, ಸನಾತನ ಸಂಸ್ಥೆಯು ನಿರಪರಾಧಿಯೆಂದು ಮತ್ತೊಮ್ಮೆ ಸಾಬೀತಾಗಿದೆ. ಕೇಸರಿ ಭಯೋತ್ಪಾದನೆಯ ಹುಯಿಲೆಬ್ಬಿಸುವವರಿಗೆ, ಇದು ಕಪಾಳಮೋಕ್ಷವಾಗಿದೆ.
ಸನಾತನ ಪ್ರಭಾತ > Post Type > ವಾರ್ತೆಗಳು > ರಾಷ್ಟ್ರೀಯ > ಮಡಗಾವ್ ಸ್ಫೋಟ ಪ್ರಕರಣದಲ್ಲಿ ಸನಾತನವು ನಿರಪರಾಧಿಯೆಂದು ಮತ್ತೊಮ್ಮೆ ಸಾಬೀತು !
ಮಡಗಾವ್ ಸ್ಫೋಟ ಪ್ರಕರಣದಲ್ಲಿ ಸನಾತನವು ನಿರಪರಾಧಿಯೆಂದು ಮತ್ತೊಮ್ಮೆ ಸಾಬೀತು !
ಸಂಬಂಧಿತ ಲೇಖನಗಳು
- ಇಂದು ಶ್ರೀ ರಾಮಲಲ್ಲಾನ ದರ್ಶನ ಹೀಗಿರಲಿದೆ !
- ಶ್ರೀ ರಾಮಲಲ್ಲಾನ ಮೂರ್ತಿಯ ಕಣ್ಣುಗಳನ್ನು ಅವನೇ ಮಾಡಿಸಿಕೊಂಡನು ! – ಶಿಲ್ಪಿ ಅರುಣ ಯೋಗಿರಾಜ
- ಸಮಾಜವಾದಿ ಪಕ್ಷದ ಅಭ್ಯರ್ಥಿ ಮೊಹಿಬುಲ್ಲಾ ನದ್ವಿ ಇವರು ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಹಿಂದೇಟು !
- ಬಾಲಸೋರ್ನಲ್ಲಿ (ಒಡಿಶಾ) ಹನುಮ ಜಯಂತಿಯಂದು ನಡೆದ ಮೆರವಣಿಗೆಯ ಮೇಲೆ ಮತಾಂಧ ಮುಸ್ಲಿಮರಿಂದ ಕಲ್ಲು ತೂರಾಟ !
- ಒಂದು ವಾರದಲ್ಲಿ ಸಾರ್ವಜನಿಕರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿ ! – ಸರ್ವೋಚ್ಚ ನ್ಯಾಯಾಲಯ
- ಶ್ರೀರಾಮ ನವಮಿಯಂದು ಮಧ್ಯಾಹ್ನ 12 ಗಂಟೆಗೆ ಶ್ರೀರಾಮಲಲ್ಲಾ ಗೆ ಸೂರ್ಯತಿಲಕ ಅಭಿಷೇಕ !