
ಅತ್ರ ಜನ್ಮಸಹಸ್ರಾಣಾಂ ಸಹಸ್ರೈರಪಿ ಕೋಟಿಭಿಃ | ಕದಾಚಿಲ್ಲಭತೇ ಜನ್ತುರ್ಮಾನುಷ್ಯಂ ಪುಣ್ಯಸಞ್ಚಯಾತ್ || – ಗರುಡಪುರಾಣ, ಕಾಂಡ ೨, ಅಧ್ಯಾಯ ೪೯, ಶ್ಲೋಕ ೧೪
ಅರ್ಥ: ಸಾವಿರಾರು ವರ್ಷಗಳಲ್ಲಿ ಸಾವಿರಾರು ಕೋಟಿ ಪುಣ್ಯ ಸಂಚಯದ ನಂತರ, ಎಂದಾದರೊಮ್ಮೆ ಈ ಭಾರತಮಾತೆಯ ಉದರದಲ್ಲಿ ಮನುಷ್ಯ ಅಥವಾ ಪ್ರಾಣಿ-ಪಕ್ಷಿಗಳ ರೂಪದಲ್ಲಿ ಜನ್ಮ ಪಡೆಯುವ ಭಾಗ್ಯ ಸಿಗುತ್ತದೆ. (ಆಧಾರ: ಶ್ರೀ ಗೀತಾ ಸ್ವಾಧ್ಯಾಯ, ‘ವಾರ್ಷಿಕ ಸಹಯೋಗ, ಆಗಸ್ಟ್ ೨೦೧೭)
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !