ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಮೂರನೇ ಮಹಾಯುದ್ಧದ ಕಾಲದಲ್ಲಿ ಬದುಕುಳಿಯಲು ಸಾಧನೆ ಮಾಡಿ ! ‘ನ ಮೇ ಭಕ್ತಃ ಪ್ರಣಶ್ಯತಿ | – ಶ್ರೀಮದ್ಭಗವದ್ಗೀತೆ, ಅಧ್ಯಾಯ ೯, ಶ್ಲೋಕ ೩೧
ಅರ್ಥ : ನನ್ನ ಭಕ್ತರ ನಾಶವಾಗುವುದಿಲ್ಲ. ಭಕ್ತರ ಅಂದರೆ ಸಾಧನೆ ಮಾಡುವವರನ್ನೇ ದೇವರು ರಕ್ಷಿಸುತ್ತಾನೆ. ಇದನ್ನು ಗಮನದಲ್ಲಿಟ್ಟು ಇಂದಿನಿಂದ ತೀವ್ರ ಸಾಧನೆ ಮಾಡಿ, ಆಗಲೇ ದೇವರು ಮೂರನೇ ಮಹಾಯುದ್ಧದಲ್ಲಿ ಬದುಕಿಸುವನು. – (ಪರಾತ್ಪರ ಗುರು) ಡಾ. ಆಠವಲೆ
ಸಂತರ ಮಹತ್ವ !
ಸಾಧಕರೇ, ‘ಸಾಧನೆಯನ್ನು ಬಿಡುವ ಬಗ್ಗೆ ವಿಚಾರ ಮಾಡುವುದು’, ಇದು ಅಂತರ್ಮುಖತೆಯ ಅಭಾವದ ಲಕ್ಷಣವಾಗಿದೆ, ಎಂಬುದನ್ನು ಗಮನದಲ್ಲಿಡಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ