‘ಪಾಶ್ಚಾತ್ಯ ರಾಷ್ಟ್ರಗಳಲ್ಲಿನ ಜನರ ಪರಿಸ್ಥಿತಿ ತುಂಬಾ ಕರುಣಾಜನಕವಾಗಿದೆ. ಆ ಜನರು ಯಾವಾಗಲೂ ‘ಫ್ಯಾಶನ್ ಬದಲಾಯಿಸುತ್ತಾರೆ, ‘ಬಟ್ಟೆ, ಫರ್ನಿಚರ್, ಮನೆ, ಕಾರುಗಳನ್ನು ಬದಲಾಯಿಸುತ್ತಾರೆ, ಅಷ್ಟೇ ಅಲ್ಲದೇ ಪತ್ನಿಯನ್ನೂ ಬದಲಾಯಿಸುತ್ತಾರೆ ! ‘ಕೆಲವಡೆಗಳಲ್ಲಿಯಂತೂ ಜನರು ತಮ್ಮ ತಮ್ಮ ಪತ್ನಿಯನ್ನು ಕರೆದೊಯ್ಯುತ್ತಾರೆ, ಎಲ್ಲ ಜನರು ನೃತ್ಯ ಮಾಡುತ್ತಾರೆ, ಕುಡಿಯುತ್ತಾರೆ ಮತ್ತು ತಮ್ಮ ಪತ್ನಿಯರನ್ನು ಆನಂದಿಸಲು ಬಿಡುತ್ತಾರೆ. ಆದರೂ ಬಡಪಾಯಿಗಳಿಗೆ ಸುಖ ಸಿಗುವುದಿಲ್ಲ. ದಿನೇ ದಿನೇ ಅವರು ಅಶಾಂತಿ ಮತ್ತು ಸರ್ವನಾಶದತ್ತ ಸಾಗುತ್ತಿದ್ದಾರೆ. (ಆಧಾರ: ಋಷಿ ಪ್ರಸಾದ, ಮೇ ೨೦೦೦ )
ಅಶಾಂತಿ ಮತ್ತು ವಿನಾಶದತ್ತ ಸಾಗುತ್ತಿರುವ ಪಾಶ್ಚಾತ್ಯ ರಾಷ್ಟ್ರಗಳು !
ಸಂಬಂಧಿತ ಲೇಖನಗಳು
ಸಂತರು ಅಥವಾ ಜವಾಬ್ದಾರ ಸಾಧಕರು ತಪ್ಪುಗಳು ಹೇಳುವ ಹಿಂದಿನ ದೃಷ್ಟಿಕೋನ ತಿಳಿದುಕೊಳ್ಳಿ !
ಎಲ್ಲ ಸಾಧಕರ ಆಧಾರವಾಗಿರುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಸಾಧಕರ ಸಾಧನೆಯಾಗಲು ಅಪಾರ ಕಷ್ಟಪಡುವ, ಸಾಧಕರಿಗೆ ತಮ್ಮ ಅಮೂಲ್ಯ ಸಹವಾಸವನ್ನು ನೀಡಿ ಮತ್ತು ಕಾಲಕಾಲಕ್ಕೆ ಆಧಾರವನ್ನು ನೀಡಿ ಅವರನ್ನು ರೂಪಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಮಾರ್ಚ್ ೨೦೨೩ ರಿಂದ ಆಧ್ಯಾತ್ಮಿಕ ಉಪಾಯ ಮಾಡುವ ಸ್ಥಾನ ತಲೆಯ ಮೇಲೆ ಬರುತ್ತಿದೆ, ಅಂದರೆ ಆ ಸ್ಥಾನವು ಮೆದುಳಿಗೆ, ಅಂದರೆ ಕೃತಿಗೆ ಸಂಬಂಧಿಸಿದೆ
ಆಧ್ಯಾತ್ಮಿಕ ಪ್ರಗತಿಗಾಗಿ ಸಹಾಯಕ ಕ್ಷಮತೆ
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರೊಂದಿಗಿನ ಭಾವಭೇಟಿಯಲ್ಲಿ ಸನಾತನದ ೪೨ ನೇ ಸಂತ ಪೂ. ಅಶೋಕ ಪಾತ್ರೀಕರ (೭೩ ವರ್ಷ) ಇವರು ಅನುಭವಿಸಿದ ಭಾವಕ್ಷಣಗಳು !