
‘ಕೆಲವು ಸಾಧಕರಿಗೆ ಸಹ ಸಾಧಕರನ್ನು ಹೊಗಳಿದರೆ ಅಥವಾ ಅವರ ಆಧ್ಯಾತ್ಮಿಕ ಉನ್ನತಿಯಾದರೆ ಮತ್ಸರವೆನಿಸುತ್ತದೆ. ‘ಇತರರ ಬಗ್ಗೆ ಮತ್ಸರವೆನಿಸುವುದು’, ಸಾಧನೆಯ ಅತ್ಯಂತ ದೊಡ್ಡ ಅಡಚಣೆಯಾಗಿದೆ. ಅದನ್ನು ದೂರಗೊಳಿಸಲು ತಳಮಳದಿಂದ ಪ್ರಯತ್ನಿಸಬೇಕು. ‘ಇತರ ಸಾಧಕರ ಪ್ರಶಂಸೆಯ ಅಥವಾ ಆಧ್ಯಾತ್ಮಿಕ ಪ್ರಗತಿಯ ಆನಂದವನ್ನು ಪಡೆಯಲು ಸಾಧ್ಯವಾದಾಗ ಅಥವಾ ಇತರರ ಪ್ರಯತ್ನ ಮತ್ತು ಗುಣಗಳಿಂದ ಕಲಿಯುವಂತಹ ಸಾಧಕರ ಸಾಧನೆಯ ಮಾರ್ಗಕ್ರಮಣವು ಯೋಗ್ಯ ದಿಶೆಯಿಂದ ಆಗುತ್ತಿದೆ’, ಎಂಬುದನ್ನು ಗಮನದಲ್ಲಿಡಬೇಕು !’ – ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೧.೭.೨೦೨೦)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !