
‘ಕೆಲವು ಸಾಧಕರಿಗೆ ಸಹ ಸಾಧಕರನ್ನು ಹೊಗಳಿದರೆ ಅಥವಾ ಅವರ ಆಧ್ಯಾತ್ಮಿಕ ಉನ್ನತಿಯಾದರೆ ಮತ್ಸರವೆನಿಸುತ್ತದೆ. ‘ಇತರರ ಬಗ್ಗೆ ಮತ್ಸರವೆನಿಸುವುದು’, ಸಾಧನೆಯ ಅತ್ಯಂತ ದೊಡ್ಡ ಅಡಚಣೆಯಾಗಿದೆ. ಅದನ್ನು ದೂರಗೊಳಿಸಲು ತಳಮಳದಿಂದ ಪ್ರಯತ್ನಿಸಬೇಕು. ‘ಇತರ ಸಾಧಕರ ಪ್ರಶಂಸೆಯ ಅಥವಾ ಆಧ್ಯಾತ್ಮಿಕ ಪ್ರಗತಿಯ ಆನಂದವನ್ನು ಪಡೆಯಲು ಸಾಧ್ಯವಾದಾಗ ಅಥವಾ ಇತರರ ಪ್ರಯತ್ನ ಮತ್ತು ಗುಣಗಳಿಂದ ಕಲಿಯುವಂತಹ ಸಾಧಕರ ಸಾಧನೆಯ ಮಾರ್ಗಕ್ರಮಣವು ಯೋಗ್ಯ ದಿಶೆಯಿಂದ ಆಗುತ್ತಿದೆ’, ಎಂಬುದನ್ನು ಗಮನದಲ್ಲಿಡಬೇಕು !’ – ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ, ಸನಾತನ ಆಶ್ರಮ, ರಾಮನಾಥಿ, ಗೋವಾ. (೨೧.೭.೨೦೨೦)
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !