ಪ್ರಸ್ತುತ ಎಲ್ಲೆಡೆ ಕೊರೋನಾ ವೈರಾಣುಗಳು ಹರಡಿದ್ದರಿಂದ ಪ್ರತಿ ತಿಂಗಳ ನಿಗದಿತ ೩ ದಿನ ಸತತವಾಗಿ ‘ಅರ್ಸೆನಿಕ್ ಆಲ್ಬ್ ೩೦’ನ ೩ ಮಾತ್ರೆಗಳನ್ನು ತೆಗೆದುಕೊಳ್ಳಿರಿ !

‘ಕೊರೋನಾ’ ವೈರಾಣುವಿನ ಸೋಂಕಿನಿಂದಾಗುವ ರೋಗಗಳಿಂದ ನಮ್ಮ ರಕ್ಷಣೆಯಾಗಬೇಕು ಅಥವಾ ಅದನ್ನು ತಡೆಗಟ್ಟಬೇಕು’, ಎಂದು ಆಯುಷ ಸಚಿವಾಲಯವು ಪ್ರಕಟಿಸಿದ ಸುತ್ತೋಲೆಯಲ್ಲಿ ಹೋಮಿಯೋಪಥಿಯ ‘ಅರ್ಸೆನಿಕ್ ಆಲ್ಬ್ ೩೦’ ಈ ಔಷಧಿಯನ್ನು ಸೂಚಿಸಲಾಗಿತ್ತು. ಈ ರೋಗನಿರೋಧಕ ಔಷಧಿಯನ್ನು ಎಲ್ಲೆಡೆಯ ಸಾಧಕರು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಹೆಚ್ಚಿನ ಸಾಧಕರು ಈ ಔಷಧಿಯ ೩ ಕೋರ್ಸ್ ಪೂರ್ತಿ ಮಾಡಿದ್ದಾರೆ. ಈಗಲೂ ಎಲ್ಲೆಡೆ ಕೊರೋನಾ ವೈರಾಣುವಿನ ಹರಡುವಿಕೆ ಇರುವುದರಿಂದ ಎಲ್ಲ ಸಾಧಕರು ಪ್ರತಿ ತಿಂಗಳು ಸತತವಾಗಿ ೩ ದಿನಗಳ ಕಾಲ ಪ್ರತಿದಿನ ೩ ಮಾತ್ರೆಗಳನ್ನು ತೆಗೆದುಕೊಳ್ಳಬೇಕು. ಕೊರೋನಾ ವೈರಾಣುವಿನ ಹರಡುವಿಕೆ ಕಡಿಮೆಯಾಗುವವರೆಗೆ ಪ್ರತಿ ತಿಂಗಳು ಈ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿರಬೇಕು.’ – ಆಧುನಿಕ ವೈದ್ಯ (ಡಾ.) ಪ್ರವೀಣ ಮೆಹತಾ, ಪುಣೆ
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಅರ್ಪಣೆದಾರರೇ, ಅಧಿಕ ಮಾಸದ ನಿಮಿತ್ತ ಧರ್ಮಪ್ರಸಾರದ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವ ಸನಾತನದ ಆಶ್ರಮಗಳಿಗೆ ಅನ್ನದಾನ ಮಾಡಿ ಪುಣ್ಯಸಂಚಯದೊಂದಿಗೆ ಆಧ್ಯಾತ್ಮಿಕ ಲಾಭವನ್ನು ಪಡೆಯಿರಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಸಂಕ್ಷಿಪ್ತ ಚರಿತ್ರೆ
‘ಸನಾತನ ಪ್ರಭಾತ’ಕ್ಕಾಗಿ ಕೇವಲ ನಾವೀನ್ಯ ಮತ್ತು ವೈಶಿಷ್ಟ್ಯಪೂರ್ಣ ಲೇಖನಗಳನ್ನು ಸಂಕ್ಷಿಪ್ತವಾಗಿ ಮತ್ತು ನಿಖರವಾಗಿ ಕಳುಹಿಸಿ !