|
ಚಿಕ್ಕಬಳ್ಳಾಪುರ – ಇಲ್ಲಿನ ಸೊಸೇಪಾಳ್ಯ ಬೆಟ್ಟದಲ್ಲಿಯ ಸರಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದ್ದ ಶಿಲುಬೆ ಮತ್ತು ಯೇಸುವಿನ ಬೃಹತ್ ಮೂರ್ತಿಯನ್ನು ಜಿಲ್ಲಾಡಳಿತ ತೆಗೆದುಹಾಕಿದೆ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಕುರಿತು ಕರ್ನಾಟಕ ಉಚ್ಚನ್ಯಾಯಾಲಯವು ತೀರ್ಪು ನೀಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಈ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿತ್ತು. ಕಾರ್ಯಾಚರಣೆಯ ಸಮಯದಲ್ಲಿ ಕ್ರೈಸ್ತರು ಪ್ರತಿಭಟನೆಯನ್ನು ನಡೆಸಿದರು. ಇದು ಸರ್ಕಾರಿ ಸ್ವಾಮ್ಯದ ಭೂಮಿಯಾಗಿದ್ದು, ಅಲ್ಲಿ ಶಿಲುಬೆ ಹಾಗೂ ಮೂರ್ತಿಯನ್ನು ಅಕ್ರಮವಾಗಿ ನಿರ್ಮಿಸಲಾಗಿತ್ತು.
ಕಳೆದ ವರ್ಷ ಕೇರಳದಲ್ಲಿ ಒಂದು ಚರ್ಚ್ನಿಂದ ರಾಜ್ಯದ ಮಾರ್ಕ್ಸವಾದಿ ಕಮ್ಯುನಿಸ್ಟ್ ಪಕ್ಷದ ಸರಕಾರದ ಸಹಾಯದಿಂದ ‘ಪೂನಕವನಮ್’ ಎಂದು ಕರೆಯಲ್ಪಡುವ ಶಬರಿಮಲೈ ದೇವಸ್ಥಾನಕ್ಕೆ ಸಂಬಂಧಿಸಿದ ಪವಿತ್ರ ಅರಣ್ಯವನ್ನು ಅತಿಕ್ರಮಿಸಲು ಪ್ರಯತ್ನಿಸಲಾಗಿತ್ತು. ಈ ಭೂಮಿ ‘ಕ್ರೈಸ್ತರ ತೀರ್ಥಕ್ಷೇತ್ರ’ ಎಂದು ಹೇಳುವ ಫಲಕವನ್ನು ಸಹ ಹಾಕಲಾಗಿತ್ತು.

ಪಿ.ಎಫ್.ಐ.ನ ಮೂವರು ಸದಸ್ಯರಿಗೆ ಜಾಮೀನು ನಿರಾಕರಿಸಿದ ಮುಂಬಯಿ ಉಚ್ಚ ನ್ಯಾಯಾಲಯ
ಭಾರತದಲ್ಲಿ ಕಾನೂನಿನ ಹರಿತವು ಕಡಿಮೆಯಾಗಿದ್ದು, ಕೈ-ಕಾಲುಗಳನ್ನು ಮುರಿದಾಗ ಮಾತ್ರ ಜನರು ಕಾನೂನನ್ನು ಪಾಲಿಸಬಹುದು !
ಕೊಲಕಾತಾ ಉಚ್ಚ ನ್ಯಾಯಾಲಯದಿಂದ ಗೋವಂಶಗಳ ಹತ್ಯೆಯ ಮೇಲಿನ ನಿಷೇಧ ಕಾಯಂ : Calcutta High Court
ಕಾಣೆಯಾದ ಹಸುಗಳನ್ನು ಹುಡುಕುವ ಬದಲು ಗಂಭೀರ ಅಪರಾಧಗಳ ತನಿಖೆ ನಡೆಸಿ ! – ಪೊಲೀಸರಿಗೆ ಕರ್ನಾಟಕ ಉಚ್ಚ ನ್ಯಾಯಾಲಯದ ಸೂಚನೆ
ಸಂತ್ರಸ್ತೆಗೆ ಪ್ರತಿ ತಿಂಗಳು ೭೫ ಸಾವಿರ ರೂಪಾಯಿ ನೀಡುವಂತೆ ನ್ಯಾಯಾಲಯದ ಆದೇಶ
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮಹಮ್ಮದ್ ಶಾರಿಕ್ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ