
ನವ ದೆಹಲಿ – ೧೯ ನೇ ಸಾರ್ಕ್ ಶೃಂಗಸಭೆಯನ್ನು ಪಾಕಿಸ್ತಾನದಲ್ಲಿ ನಡೆಸಲು ಪ್ರಸ್ತಾಪಿಸಲಾಗಿತ್ತು; ಆದರೆ ಈ ಪ್ರಸ್ತಾಪವನ್ನು ತಡೆಯುವಲ್ಲಿ ಮಾಲ್ಡೀವ್ಸ್ ಭಾರತದ ಪರವಾಗಿ ನಿಂತಿತು. ಇದಕ್ಕೂ ಮುನ್ನ ೨೦೧೬ ರಲ್ಲಿ ಸಾರ್ಕ್ ಶೃಂಗಸಭೆಯನ್ನು ಮುಂದೂಡಲಾಗಿತ್ತು. ಆ ವರ್ಷ ಪಾಕಿಸ್ತಾನದಲ್ಲಿ ಸಮ್ಮೇಳನದ ಆಯೋಜಕವಾಗಿತ್ತು; ಆದರೆ ಪಾಕಿಸ್ತಾನ ಪ್ರಾಯೋಜಿತ ಉಗ್ರರು ಭಾರತೀಯ ಸೈನ್ಯದ ಮೇಲೆ ‘ಉರಿ ದಾಳಿ’ ನಡೆಸಿದರು. ಇದರ ಫಲವಾಗಿ, ಆ ವರ್ಷ ಸಾರ್ಕ್ನ ಶೃಂಗಸಭೆಯನ್ನು ಭಾರತ ಬಹಿಷ್ಕರಿಸಿತ್ತು. ಸಾರ್ಕ್ನ ಇತರ ದೇಶಗಳು ಭಾರತವನ್ನು ಬೆಂಬಲಿಸುವ ಮೂಲಕ ಶೃಂಗಸಭೆಯಲ್ಲಿ ಭಾಗಿಯಾಗದಿರುವಂತೆ ನಿರ್ಧರಿಸಿದ್ದವು.
#Pakistan has been pushing for the #SAARCSummit level to be hosted in their country since 2016. @Geeta_Mohan https://t.co/h8heAUES0t
— IndiaToday (@IndiaToday) September 25, 2020
ಮಾಲ್ಡೀವ್ಸ್ನ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ ಇವರು ಮಾತನಾಡುತ್ತಾ, ಪ್ರಸ್ತುತ ಪರಿಸ್ಥಿತಿಯಲ್ಲಿ ನಾವು ಕೊರೋನಾದ ಸೋಂಕನ್ನು ಎದುರಿಸುತ್ತಿದ್ದೇವೆ. ಆದ್ದರಿಂದ ಸಾರ್ಕ್ ಶೃಂಗಸಭೆಯನ್ನು ಚರ್ಚಿಸಲು ಇದು ಸರಿಯಾದ ಸಮಯ ಎಂದು ನಮಗೆ ಅನಿಸುವುದಿಲ್ಲ ಎಂದು ಹೇಳಿದರು.
ಈಗ ಯುನೈಟೆಡ್ ಕಿಂಗ್ಡಮ್ ಕೂಡ ಮಕ್ಕಳ ಸಾಮಾಜಿಕ ಮಾಧ್ಯಮ ಬಳಕೆಯ ಮೇಲೆ ನಿರ್ಬಂಧ ಹೇರಿದೆ!
ಜನಸಂಖ್ಯೆ ಮತ್ತು ವಲಸೆ ಮೇಲಿನ ನಿರ್ಬಂಧ ವಿಧಿಸುವ ಪ್ರಸ್ತಾಪವನ್ನು ಬಹುಮತದಿಂದ ತಿರಸ್ಕರಿಸಿದ ಸ್ವಿಸ್ ನಾಗರಿಕರು!
ಭಾರತೀಯ ನಾವಿಕರ ಸಾವು: ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ
Russian Oil Imports : ರಷ್ಯಾದಿಂದ ಇಂಧನ ಖರೀದಿಸುವ ಜಗತ್ತಿನ ಎರಡನೇ ಅತಿ ದೊಡ್ಡ ದೇಶವಾದ ಭಾರತ !
ಶಾಂತಿ ಒಪ್ಪಂದದ ವಿರುದ್ಧ ಬೀದಿಗಿಳಿದ ಇರಾನಿ ನಾಗರಿಕರು!
ಇರಾನ್ ಅಮೆರಿಕಕ್ಕೆ ಸಿಗದಂತೆ ಬಚ್ಚಿಟ್ಟಿದೆ 500 ಕೇಜಿ ಯುರೇನಿಯಂ ದಾಸ್ತಾನು !