ತಿರುಚಿರಾಪಿ (ತಮಿಳುನಾಡು) – ತಮಿಳುನಾಡಿನ ಹಿಂದೂ ವಿರೋಧಿ ನಾಯಕ ದಿವಂಗತ ಇ.ವಿ. ರಾಮಸ್ವಾಮಿ ‘ಪೆರಿಯಾರ್’ ಪ್ರತಿಮೆಯ ಮೇಲೆ ಅಜ್ಞಾತರು ಕೇಸರಿ ಬಣ್ಣ ಹಾಗೂ ಚಪ್ಪಲಿಗಳನ್ನು ಹಾಕಿರುವ ಘಟನೆ ನಡೆದಿದೆ. ಈ ಪ್ರತಿಮೆ ಇನಾಮಕುಲಾತೂರನ ಸಮತುವಾಪುರಮ್ ಕಾಲೋನಿಯಲ್ಲಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಒ. ಪನಿರಸೆಲ್ವಮ್ ಇವರು ಈ ಘಟನೆಯನ್ನು ಖಂಡಿಸುತ್ತಾ, ‘ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’, ಎಂದು ಹೇಳಿದ್ದಾರೆ. ಈ ಹಿಂದೆ ಕೊಯಮತ್ತೂರಿನ ಪೆರಿಯಾರ್ ಪ್ರತಿಮೆಯ ಮೇಲೆ ಕೇಸರಿ ಬಣ್ಣ ಎರಚಿದ್ದು ಕಂಡುಬಂದಿತ್ತು.
Periyar EVR bust painted saffron and garlanded with slippers in Trichy https://t.co/MsVWEHQXQT
— TOI Cities (@TOICitiesNews) September 27, 2020

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು