|

ಪಾಟಲಿಪುತ್ರ (ಪಾಟ್ನಾ) – ಇಲ್ಲಿಯ ಭಾಜಪದ ಮುಖಂಡ ರಾಜೇಶಕುಮಾರ್ ಝಾ ಅಲಿಯಾಸ್ ರಾಜು ಬಾಬಾರವರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಅಕ್ಟೋಬರ್ ೧ ರಂದು ಬೆಳಗ್ಗೆ ೬ ಗಂಟೆಗೆ ಬಿವೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರತಾಪ ನಗರದ ಸೀತಾರಾಮ್ ಉತ್ಸವ್ ಹಾಲ್ ಬಳಿ ಈ ಘಟನೆ ನಡೆದಿದೆ. ಝಾ ಇವರು ಕೇವಲ ಎರಡು ದಿನಗಳ ಹಿಂದೆ ಭಾಜಪಗೆ ಸೇರಿದ್ದರು.
ಝಾ ಇವರು ಬೆಳಿಗ್ಗೆ ವಾಯುವಿಹಾರಕ್ಕಾಗಿ ಹೋಗಿದ್ದರು. ಆಗ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಅಪರಿಚಿತ ದಾಳಿಕೋರರು ಝಾ ಇವರ ಕಿವಿಗೆ ಗುಂಡು ಹಾರಿಸಿದ್ದಾರೆ. ಅವರು ಸ್ಥಳದಲ್ಲೇ ಮೃತಪಟ್ಟರು. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಸಿಸಿಟಿವಿ ಬಳಸಲಾಗುತ್ತಿದೆ.
ಕೊಲಕಾತಾ ವಿಮಾನ ನಿಲ್ದಾಣದ ‘ಬಾಂಕ್ರಾ ಮಸೀದಿ’ ಮತ್ತು ದೇವಸ್ಥಾನ ಸ್ಥಳಾಂತರ ಆಗಲಿದೆ
ಆಹಾರ ಪದಾರ್ಥಗಳ ಮಾರಾಟಕ್ಕೆ ದಿಕ್ಕು ತಪ್ಪಿಸುವ ಹಕ್ಕುಗಳು: ೮ ಸಂಸ್ಥೆಗಳಿಗೆ ನೋಟಿಸ್
ಡೆಹ್ರಾಡೂನ್ (ಉತ್ತರಾಖಂಡ): ಮುಸ್ಲಿಮ್ ಗುಂಪಿನಿಂದ ಬಿಜೆಪಿ ನಾಯಕನ ಹತ್ಯೆ!
ಪಿ.ಎಫ್.ಐ.ನ ಮೂವರು ಸದಸ್ಯರಿಗೆ ಜಾಮೀನು ನಿರಾಕರಿಸಿದ ಮುಂಬಯಿ ಉಚ್ಚ ನ್ಯಾಯಾಲಯ
ಹಿಂದೂಗಳ ಬೇಡಿಕೆಗಳನ್ನು ಸರಕಾರಕ್ಕೆ ತಲುಪಿಸಿ ನ್ಯಾಯ ಸಿಗುವಂತೆ ಪ್ರಯತ್ನಿಸುತ್ತೇನೆ! – ಡಾ. ಅನಿಲ್ ಬೋಂಡೆ, ಸಂಸದರು, ಬಿಜೆಪಿ
ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !