
ಕರ್ತವ್ಯಮಾಚರನ್ ಕಾಮಮಕರ್ತವ್ಯಮನಾಚರನ್ |
ತಿಷ್ಠತಿ ಪ್ರಕೃತಾಚಾರೇ ಯಃ ಸ ಆರ್ಯ ಇತಿ ಸ್ಮೃತಃ || – ವಸಿಷ್ಠಸ್ಮೃತಿ
ಅರ್ಥ : ವಾಸನೆಯ ಅಧೀನರಾಗದ ಮತ್ತು ಶಾಸ್ತ್ರಗಳು ಅಯೋಗ್ಯವೆಂದು ಹೇಳಿದ ಕರ್ಮಗಳನ್ನು ಮಾಡದ, ಪ್ರಕೃತಿಯ ಮತ್ತು ಶಾಸ್ತ್ರಗಳ ನಿಯಮಗಳಂತೆ ಯೋಗ್ಯ ಕರ್ತವ್ಯಗಳನ್ನು ಪಾಲಿಸುವ ಮನುಷ್ಯನಿಗೆ ‘ಆರ್ಯ ಎಂದು ಕರೆಯುತ್ತಾರೆ. – ದುರ್ಗೇಶ ಜಯಂತರಾವ ಪರುಳಕರ (ಆಧಾರ : ಮಾಸಿಕ ‘ಧರ್ಮಭಾಸ್ಕರ, ಏಪ್ರಿಲ್ ೨೦೧೭)
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !