ಹಿಂದೂಗಳ ದೇವಸ್ಥಾನಗಳಲ್ಲಿ ಯಾರಿಂದ ಕಳ್ಳತನವಾಗುತ್ತಿದೆ, ಎಂಬುದು ಇದರಿಂದ ಗಮನಕ್ಕೆ ಬರುತ್ತದೆ ! ಭಯೋತ್ಪಾದಕರಿಗೆ ಧರ್ಮ ಇರುವಂತೆಯೇ ಈಗ ಕಳ್ಳರಿಗೂ ಧರ್ಮವಿದೆ ಎಂದು ಹೇಳಬೇಕಾಗಬಹುದು !
ಅಮರಾವತಿ (ಆಂಧ್ರಪ್ರದೇಶ) – ಕಳೆದ ೧೫ ವರ್ಷಗಳಿಂದ ತೆಲಂಗಾಣ ಮತ್ತು ಆಂಧ್ರಪ್ರದೇಶದ ೮೦ ದೇವಸ್ಥಾನಗಳಲ್ಲಿ ಅರ್ಪಣೆ ಪೆಟ್ಟಿಗೆಗಳಿಂದ ಹಣವನ್ನು ಕದಿಯುತ್ತಿದ್ದ ಪಠಾಣ ಸಲಾರ್ ಖಾನ್ನನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಈತನು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳಿಂದ ೧೮ ಸಾವಿರ ರೂಪಾಯಿಗಳನ್ನು ಕದ್ದಿರುವುದನ್ನು ಒಪ್ಪಿಕೊಂಡಿದ್ದಾನೆ.

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು