
ಈಶ್ವರಪ್ರಾಪ್ತಿಗಾಗಿ ಮಾಡಿದ ಪ್ರತಿಯೊಂದು ಕೃತಿ ಎಂದರೆ ‘ಸಾಧನೆ ಮತ್ತು ಉಳಿದ ಎಲ್ಲ ಕಾರ್ಯಗಳು ಕೇವಲ ಮಾಯೆ !
‘ದಿನವಿಡಿ ನಾವು ಮಾಡಿದ ಕೃತಿಗಳ ಅಭ್ಯಾಸ ಮಾಡಿದರೆ, ಅವುಗಳ ಪೈಕಿ ಎಷ್ಟು ಶೇಕಡಾ ಕೃತಿಗಳನ್ನು ಕೆಲಸವೆಂದು ಹಾಗೂ ಎಷ್ಟನ್ನು ಸೇವೆ ಎಂದು ಮಾಡಲಾಯಿತು ಎಂದು ಚಿಂತನೆ ಮಾಡಬೇಕು. ಸೇವೆ ಮಾಡುವಾಗ ಈಶ್ವರಪ್ರಾಪ್ತಿಗಾಗಿ ಮಾಡಿದ ಪ್ರತಿಯೊಂದು ಕೃತಿಗಳೆಂದರೆ ‘ಸಾಧನೆಯಾಗಿದೆ. ಉಳಿದೆಲ್ಲ ಕಾರ್ಯಗಳು ಕೇವಲ ಮಾಯೆಯಾಗಿದೆ.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !