|
|
ನರಸಿಂಗಪುರ(ಮಧ್ಯಪ್ರದೇಶ) – ಇಲ್ಲಿ ಓರ್ವ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರದ ನಂತರ ಪೊಲೀಸರು ೪ ದಿನಗಳ ವರೆಗೆ ದೂರನ್ನು ನೊಂದಾಯಿಸದೇ ಇದ್ದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಳು.
An alleged gang rape victim in a Madhya Pradesh village committed suicide over non-registration of FIR in the case by police #MadhyaPradesh#Gangrapehttps://t.co/AWx7TVBoDA
— Deccan Chronicle (@DeccanChronicle) October 4, 2020
ಇದಕ್ಕಾಗಿ ಜವಾಬ್ದಾರರಾದ ಓರ್ವ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ. ‘ಸ್ಥಳೀಯ ಪೊಲೀಸ್ ಅಧಿಕಾರಿಯ ವಿರುದ್ಧ ದೂರನ್ನು ದಾಖಲಿಸಬೇಕು’, ಎಂದು ಮುಖ್ಯಮಂತ್ರಿ ಶಿವರಾಜಸಿಂಹ ಚೌಹಾಣ ಇವರು ಆದೇಶ ನೀಡಿದ ನಂತರ ಅವರನ್ನು ಬಂಧಿಸಲಾಗಿದೆ. ಈ ಆದೇಶದ ನಂತರ ಇಬ್ಬರು ಹಿರಿಯ ಅಧಿಕಾರಿಗಳಿಗೆ ವರ್ಗಾಯಿಸಲಾಗಿದೆ. (ವರ್ಗಾವಣೆಯೆಂದರೆ ಸಂಬಂಧಪಟ್ಟವರು ಇತರ ಸ್ಥಳಗಳಲ್ಲಿ ಅಪರಾಧಗಳು ಮಾಡಲು ಸ್ವಾತಂತ್ರ್ಯ ಸಿಕ್ಕಿದಂತಾಗಿದೆ ! – ಸಂಪಾದಕರು) ೩ ಜನರು ಅತ್ಯಾಚಾರ ಮಾಡಿದ ನಂತರ ಈ ಮಹಿಳೆಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!