ಹಾಥ್ರಸ (ಉತ್ತರಪ್ರದೇಶ) – ಇಲ್ಲಿಯ ಪೀಡಿತೆಯ ಮೇಲೆ ಕಥಿತ ಅತ್ಯಾಚಾರ ಹಾಗೂ ನಂತರ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಉತ್ತರಪ್ರದೇಶದ ಸರಕಾರ ಸಿಬಿಐಗೆ ಒಪ್ಪಿಸಿದೆ.
Chief Minister Yogi Adityanath orders Central Bureau of Investigation (CBI) probe into the #Hathras case: Chief Minister's Office (CMO) (File pic) pic.twitter.com/VVvf2M6hRc
— ANI UP (@ANINewsUP) October 3, 2020
ಪೀಡಿತೆಯ ಕುಟುಂಬದವರು ಅಕ್ಟೋಬರ್ ೩ ರಂದು ‘ನಮಗೆ ಪೊಲೀಸ್ ಅಥವಾ ಸಿಬಿಐಯ ಮೇಲೆ ನಂಬಿಕೆ ಇಲ್ಲ. ನಮ್ಮ ಮಗಳ ಮೇಲೆ ಆಗಿರುವ ಅತ್ಯಾಚಾರ ಹಾಗೂ ಆಕೆಯ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು’, ಎಂದು ಆಗ್ರಹಿಸಿದ್ದರು. ತದನಂತರ ಕೆಲವೇ ಕ್ಷಣಗಳಲ್ಲಿಯೇ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗುವುದು ಎಂದು ಘೋಷಿಸಿದರು.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!