ಮಧ್ಯಪ್ರದೇಶದ ‘ಗೊಂಡವಾನಾ ಗಣತಂತ್ರ ಪಕ್ಷ’ದ ಮಾಜಿ ಶಾಸಕ ರಾಮಗುಲಾಮ್ ಉಯಿಕೆಯ ಬೆದರಿಕೆಯೊಡ್ಡುವ ಹೇಳಿಕೆ
|
ಸಿವನಿ (ಮಧ್ಯಪ್ರದೇಶ) – ಇಂದಿರಾ ಗಾಂಧಿಯನ್ನು ಕೊಲ್ಲಲು ಗುಂಡು ಸಿಕ್ಕಿತು, ರಾಜೀವ್ ಗಾಂಧಿಯನ್ನು ಕೊಲ್ಲಲು ಬಾಂಬ್ ಸಿಕ್ಕಿತು; ಆದರೆ ನರೇಂದ್ರ ಮೋದಿಯವರನ್ನು ಕೊಲ್ಲಲು ಯಾವುದೇ ಬಾಂಬ್ ಪತ್ತೆಯಾಗಿಲ್ಲ, ನರೇಂದ್ರ ಮೋದಿಯವರನ್ನು ಏಕೆ ಕೊಲ್ಲಬಾರದು ? ಎಂದು ಘಂಸೌರ್ ವಿಧಾನಸಭಾ ಚುನಾವಣಾಕ್ಷೇತ್ರದ ಗೊಂಡವಾನಾ ಗಣತಂತ್ರ ಪಾರ್ಟಿಯ ಮಾಜಿ ಶಾಸಕ ರಾಮಗುಲಾಮ ಉಯಿಕೆ ಇವರು ಒಂದು ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಹೇಳಿದ್ದಾರೆ. ಅವರ ಈ ಹೇಳಿಕೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರ ಮಾಡಲಾಗುತ್ತಿದೆ. ಅವರು ೩ ದಿನಗಳ ಹಿಂದೆ ಈ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ಹೇಳಿಕೆ ಬಗ್ಗೆ ಭಾಜಪವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
गोंगपा नेत्याचे पंतप्रधान नरेंद्र मोदींबद्दल वादग्रस्त विधान #NarendraModi pic.twitter.com/ue288q6W2N
— Lokmat (@MiLOKMAT) October 4, 2020

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು