
ಸನಾತನ ಪ್ರಭಾತ ನಿಯತಕಾಲಿಕೆಗಳಲ್ಲಿನ ರಾಷ್ಟ್ರ ಹಾಗೂ ಧರ್ಮಜಾಗೃತಿಯ ವಿಷಯಗಳು, ಅದೇರೀತಿ ಸಮಾಜದಲ್ಲಿ ಎಲ್ಲೆಡೆ ಅದಷ್ಟು ಹೆಚ್ಚು ಜನರಿಗೆ ಪಿಡಿಎಫ್ ಮೂಲಕ ತಲುಪಿಸಲು ‘ಸೋಶಿಯಲ್ ಮೀಡಿಯಾದ ವಿವಿಧ ಮಾಧ್ಯಮಗಳನ್ನು ಉಪಯೋಗಿಸಲಾಗುತ್ತದೆ. ವಾಟ್ಸ್ ಆಪ್, ಫೇಸ್ಬುಕ್ ಹಾಗೂ ಟ್ವೀಟರ್ ನಂತರ ಈಗ ‘ಟೆಲಿಗ್ರಾಮ್ ಈ ಸೋಶಿಯಲ್ ಮೀಡಿಯಾದಲ್ಲಿಯೂ ಸನಾತನ ಪ್ರಭಾತ ನಿಯತಕಾಲಿಕೆಗಳ ‘ಟೆಲಿಗ್ರಾಮ್ ಚಾನೆಲ್ಸ್ಗಳನ್ನು ಆರಂಭಿಸಲಾಗಿದೆ.
ಸನಾತನ ಪ್ರಭಾತದ ಚಾನೆಲ್ಸ್ಗಳ ಇತರ ಭಾಷಾವಾರು ಲಿಂಕ್ ಮುಂದಿನಂತೆ ಇದೆ :
ಕನ್ನಡ ಚಾನೆಲ್ : t.me/SPrabhatKn
ಹಿಂದಿ ಚಾನೆಲ್ : t.me/SPrabhatHn
ಮರಾಠಿ ಚಾನೆಲ್ : t.me/sanatanprabhatofficial
ಆಂಗ್ಲ ಚಾನೆಲ್ : t.me/SPrabhatEn
ಈ ಚಾನೆಲ್ಸ್ಗಳಿಗೆ ತಾವು ಅವಶ್ಯವಾಗಿ ‘ಜಾಯಿನ್ ಆಗಿರಿ ಹಾಗೂ ತಮ್ಮ ಸಂಬಂಧಿಕರಿಗೆ, ಸ್ನೇಹಿತರಿಗೆ, ಪರಿಚಿತರಿಗೂ ತಿಳಿಸಿರಿ, ಎಂದು ನಾವು ನಮ್ರತೆಯಿಂದ ಕರೆ ನೀಡುತ್ತಿದ್ದೇವೆ. – ಸಂಪಾದಕರು, ಸನಾತನ ಪ್ರಭಾತ ನಿಯತಕಾಲಿಕೆ ಸಮೂಹ
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು