ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಪರಾತ್ಪರ ಗುರು ಡಾ. ಜಯಂತ ಆಠವಲೆ

ಹಿಂದೂ ರಾಷ್ಟ್ರ ಸ್ಥಾಪನೆಯ ಕಾರ್ಯ ಮಾಡುವಾಗ ‘ನಾನು ಮಾಡುತ್ತೇನೆ’, ಎಂಬ ಅಹಂ ಇಟ್ಟುಕೊಳ್ಳುವ ಆವಶ್ಯಕತೆ ಇಲ್ಲ; ಏಕೆಂದರೆ ಕಾಲ ಮಹಾತ್ಮೆಗನುಸಾರ ಆ ಕಾರ್ಯವು ಖಂಡಿತವಾಗಿಯೂ ಆಗಲಿದೆ; ಆದರೆ ಈ ಕಾರ್ಯದಲ್ಲಿ ತನುಮನಧನ ಇವುಗಳನ್ನು ನಿಸ್ವಾರ್ಥವಾಗಿ ತ್ಯಾಗ ಮಾಡಿ ಅದರಲ್ಲಿ ಪಾಲ್ಗೊಳ್ಳುವವರ ಸಾಧನೆಯಾಗಿ ಅವರು ಜನನ ಮತ್ತು ಮರಣದ ಚಕ್ರದಿಂದ ಮುಕ್ತರಾಗುವರು.’ – (ಪರಾತ್ಪರ ಗುರು) ಡಾ. ಆಠವಲೆ