ಹಿಂದೂಗಳಿಗೆ ಜಾತ್ಯತೀತತೆಯನ್ನು ಕಲಿಸುವ ಕಪಟಿ ಜಾತ್ಯತೀತವಾದಿಗಳು ಈ ಬಗ್ಗೆ ಬಾಯಿ ಬಿಡುವರೇ ? ಅಯೋಧ್ಯೆಯ ಶ್ರೀರಾಮಮಂದಿರಕ್ಕಾಗಿ ಇದುವರೆಗೆ ಎಷ್ಟು ಅಲ್ಪಸಂಖ್ಯಾತರು ದೇಣಿಗೆ ನೀಡಿದ್ದಾರೆ, ಎಂಬುದು ಸಹ ಬೆಳಕಿಗೆ ಬರಬೇಕು !

ಅಯೋಧ್ಯೆ (ಉತ್ತರ ಪ್ರದೇಶ) – ಇಲ್ಲಿನ ಶ್ರೀ ರಾಮಜನ್ಮಭೂಮಿ ಪ್ರಕರಣದ ತೀರ್ಪಿನಲ್ಲಿ, ಮಸೀದಿ ನಿರ್ಮಿಸಲು ಮುಸಲ್ಮಾನ ಪಕ್ಷಕ್ಕೆ ೫ ಎಕರೆ ಭೂಮಿಯನ್ನು ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿತ್ತು. ಅದಕ್ಕನುಸಾರ ನೀಡಲಾಗಿದ್ದ ಭೂಮಿಯಲ್ಲಿ ಮಸೀದಿಯನ್ನು ಕಟ್ಟಲು ಲಖನೌ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕ ರೋಹಿತ ಶ್ರೀವಾಸ್ತವ ಅವರು ೨೧ ಸಾವಿರ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಜಮೀನಿನಲ್ಲಿ ಮಸೀದಿಯ ಜೊತೆಗೆ ಆಸ್ಪತ್ರೆ, ಸಾರ್ವಜನಿಕ ಪಾಕಶಾಲೆ, ಗ್ರಂಥಾಲಯ, ವಸ್ತು ಸಂಗ್ರಹಾಲಯ ಇತ್ಯಾದಿಗಳನ್ನು ನಿರ್ಮಿಸಲಾಗುವುದು.
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು