ನವದೆಹಲಿ – ದೀಪಾವಳಿಯಲ್ಲಿ ಪಟಾಕಿಯನ್ನು ದೊಡ್ಡ ಪ್ರಮಾಣದಲ್ಲಿ ಸಿಡಿಸಲಾಗುತ್ತದೆ. ಈ ವರ್ಷ ಕೊರೋನಾ ವಿಪತ್ತಿನ ಸಮಯದಲ್ಲಿ ಪಟಾಕಿಗಳಿಂದಾಗುವ ಮಾಲಿನ್ಯವು ರೋಗಿಗಳಿಗೆ ಅಪಾಯಕಾರಿಯಾಗಬಹುದು. ಇದರಿಂದ ಕೊರೋನಾ ಪೀಡಿತರಿಗೆ, ಅದೇರೀತಿ ವಿವಿಧ ಕಾಯಿಲೆಗಳನ್ನು ಎದುರಿಸುತ್ತಿರುವ ರೋಗಿಗಳಿಗೆ ತೊಂದರೆಗಳಾಗುವ ಸಾಧ್ಯತೆಯಿದೆ. ಪಟಾಕಿಯಿಂದ ಉಂಟಾಗುವ ಹೊಗೆ ಮತ್ತು ಮಾಲಿನ್ಯವು ಸಾಮಾನ್ಯ ವ್ಯಕಿಗೆ ಮಾತ್ರವಲ್ಲ, ಕೊರೋನಾದಿಂದ ಬಳಲುತ್ತಿರುವವರಿಗೆ ಅಥವಾ ಕರೋನಾದಿಂದ ಮುಕ್ತರಾದ ವ್ಯಕ್ತಿಗಳಿಗೂ ಅಪಾಯಕಾರಿಯಾಗಬಲ್ಲದು, ಎಂದೂ ತಜ್ಞರು ಹೇಳಿದ್ದಾರೆ.
೧. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ತಜ್ಞ ವೈದ್ಯರ ಸಲಹೆಯ ಮೇರೆಗೆ ಕರೋನಾ ಅವಧಿಯಲ್ಲಿ ದೀಪಾವಳಿಯನ್ನು ಸ್ವಯಂ ಶಿಸ್ತನ್ನು ಪಾಲಿಸಿ ಹಾಗೂ ಪಟಾಕಿ ಸಿಡಿಸದೆ ಆಚರಿಸಿ ಎಂದು ನಾಗರಿಕರಿಗೆ ಮನವಿ ಮಾಡಿದ್ದಾರೆ. ಪಟಾಕಿಗಳ ಬಳಕೆಯನ್ನು ನಿಷೇಧಿಸಲು ರಾಜಸ್ಥಾನ ರಾಜ್ಯ ಮಾನವ ಹಕ್ಕುಗಳ ಆಯೋಗವು ಮಾರ್ಗಸೂಚಿಗಳನ್ನು ಹೊರಡಿಸಿದೆ.
೨. ಕರೋನಾದ ಸೋಂಕು ಹೆಚ್ಚಾಗದಿರಲಿ, ಅದಕ್ಕಾಗಿ ಮುಂದಿನ ಕೆಲವು ತಿಂಗಳುಗಳಲ್ಲಿ ಮಾಸ್ಕ ಸಹಿತ ಪೂಜೆ, ಮಾಸ್ಕ ಸಹಿತ ಛಟ್ಪುಜಾ, ಮಾಸ್ಕ ಸಹಿತ ದೀಪಾವಳಿ, ಮಾಸ್ಕ ಸಹಿತ ದಸರಾ, ಮಾಸ್ಕ ಸಹಿತ ಈದ್ ಆಚರಿಸಬೇಕಾಗುತ್ತದೆ, ಎಂದು ನೀತಿ ಆಯೋಗದ ಸದಸ್ಯ ಹಾಗೂ ಭಾರತದ ‘ಕೊವಿಡ್ ಟಾಸ್ಕ ಫೋರ್ಸ್’ನ ಮುಖ್ಯಸ್ಥ ಡಾ. ವಿ.ಕೆ. ಪಾಲ್ರವರು ಹೇಳಿದ್ದಾರೆ.

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು