ಲವ್ ಜಿಹಾದ್ ಅನ್ನು ತಿರಸ್ಕರಿಸಿ ಅದನ್ನು ‘ಪ್ರೀತಿ’ ಎಂದೆನ್ನುವ ತಥಾಕಥಿತ ಜಾತ್ಯತೀತವಾದಿಗಳು ಹಾಗೂ ಪ್ರಗತಿ (ಅಧೋಗತಿ) ಪರರು ಈಗ ಏಕೆ ಮಾತನಾಡುತ್ತಿಲ್ಲ ಅಥವಾ ‘ಘಟಿಸಿದ ಪ್ರಸಂಗವು ಸರಿ ಇದೆ’ ಎಂದು ಅವರಿಗೆ ಅನಿಸುತ್ತಿದೆಯೇ ?
ಬೆಂಗಳೂರು (ಕರ್ನಾಟಕ) – ಮುಸಲ್ಮಾನ ಹುಡುಗಿಯನ್ನು ಪ್ರೀತಿಸುತ್ತಿದ್ದ ಕೆ. ಲಕ್ಷ್ಮೀಪತಿ ಎಂಬ ಹಿಂದೂ ಯುವಕನನ್ನು ಹುಡುಗಿಯ ತಂದೆ ನಿಜಾಮುದ್ದೀನ್ ಹತ್ಯೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ನಿಜಾಮುದ್ದೀನ್ ಮತ್ತು ಅವರ ಪುತ್ರ ಸಿಕಂದರ್ನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇಬ್ರತ ಮತ್ತು ಮಹಮ್ಮದ ಎಂಬ ಇತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
On the pretext of discussing their marriage, the father took the 24-year-old man to a secluded place and strangled him with the help of his son and others.#Bengaluru #Crimehttps://t.co/D9WndQ7xmr
— IndiaToday (@IndiaToday) October 8, 2020
ವಿವಾಹದ ಮಾತುಕತೆಗಾಗಿ ನಿಜಾಮುದ್ದೀನರು ಲಕ್ಷ್ಮೀಪತಿಯನ್ನು ಕರೆದಿದ್ದರು. ಆ ಸಮಯದಲ್ಲಿ ಲಕ್ಷ್ಮಿಪತಿಯ ಸಹೋದರ ನಟರಾಜ ಇವರೂ ಉಪಸ್ಥಿತರಿದ್ದರು. ಮಾತುಕತೆಯ ಸಮಯದಲ್ಲಿ ಲಕ್ಷ್ಮೀಪತಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಯಿತು. ಇದನ್ನು ನೋಡಿದ ನಟರಾಜನು ಅಲ್ಲಿಂದ ಓಡಿಹೋದನು.

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು