|
ಭರತಪುರ (ರಾಜಸ್ಥಾನ) – ಇಲ್ಲಿನ ಸ್ಥಳೀಯ ವ್ಯಕ್ತಿಯೊಬ್ಬರು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಚತುಷ್ಚಕ್ರ ವಾಹನದಲ್ಲಿ ದನಗಳ ಕಳ್ಳಸಾಗಣೆಯಾಗುತ್ತಿದೆ ಎಂಬ ಮಾಹಿತಿಯನ್ನು ನೀಡಿದರು; ಆದರೆ ಪೊಲೀಸರು ಅದರತ್ತ ದುರ್ಲಕ್ಷ ಮಾಡಿದ್ದರಿಂದ ಗೋ ಕಳ್ಳಸಾಗಣೆ ಮಾಡುವವರು ಹಸುವನ್ನು ತೆಗೆದುಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.
ರಾಜಕುಮಾರ ಸಿಂಗ್ ಅವರು ಪೊಲೀಸರಿಗೆ ಕರೆ ಮಾಡಿದಾಗ, ಅವರು ಸಿಂಗ್ ಅವರನ್ನು ಗೇಲಿ ಮಾಡಲು ಪ್ರಾರಂಭಿಸಿದರು. ಈ ಗೋಕಳ್ಳಸಾಗಣೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿರುವುದು ಬೆಳಕಿಗೆ ಬಂದಿದೆ. ಅದರಲ್ಲಿ ೩ ಗೋ ಕಳ್ಳರು ಹಸುವನ್ನು ಹಿಡಿದು ಚತುಷ್ಚಕ್ರ ವಾಹನದಲ್ಲಿ ಹಾಕುತ್ತಿರುವುದು ಕಾಣಿಸುತ್ತದೆ. ಅಕ್ಟೋಬರ್ ೯ ರಂದು ಈ ಘಟನೆಯು ನಡೆದಿದೆ.

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು