ಮದರಸಾಗಳಲ್ಲಿ ಹಾಗೂ ಇಂತಹ ಶಾಲೆಗಳಲ್ಲಿ ಏನು ಕಲಿಸಲಾಗುತ್ತದೆ, ಎಂಬುದನ್ನು ಕಂಡುಹಿಡಿಯಬೇಕು ಹಾಗೂ ಅವುಗಳ ಮೇಲೆ ಶಾಶ್ವತವಾಗಿ ನಿರ್ಬಂಧ ಹೇರಬೇಕು !
ಶೋಪಿಯಾ (ಜಮ್ಮು – ಕಾಶ್ಮೀರ) – ಶೋಪಿಯಾ ಜಿಲ್ಲೆಯ ಒಂದು ಇಸ್ಲಾಮಿಕ್ ಶಾಲೆಯ ೧೩ ವಿದ್ಯಾರ್ಥಿಗಳು ಭಯೋತ್ಪಾದಕ ಸಂಘಟನೆಯಲ್ಲಿ ಸೇರಿಕೊಂಡಿರುವುದು ಕಂಡುಬಂದಿದೆ. ಈ ಶಾಲೆಯ ವಿದ್ಯಾರ್ಥಿಗಳು ಮುಖ್ಯವಾಗಿ ಕುಲಗಾಮ್, ಪುಲ್ವಾಮಾ ಮತ್ತು ಅನಂತ್ನಾಗ್ ಜಿಲ್ಲೆಯವರಾಗಿದ್ದಾರೆ. ಈ ಶಾಲೆಯಲ್ಲಿ ಉತ್ತರ ಪ್ರದೇಶ, ಕೇರಳ ಹಾಗೂ ತೆಲಂಗಾಣ ಈ ರಾಜ್ಯಗಳ ವಿದ್ಯಾರ್ಥಿಗಳಿದ್ದರು; ಆದರೆ ಕಳೆದ ವರ್ಷ ಕಲಂ ೩೭೦ ರದ್ದಾದ ನಂತರ ಈ ರಾಜ್ಯಗಳಲ್ಲಿಯ ವಿದ್ಯಾರ್ಥಿಗಳ ಸಂಖ್ಯೆ ಶೂನ್ಯಕ್ಕೆ ಇಳಿಯಿತು. ಪುಲ್ವಾಮಾದಲ್ಲಿ ಫೆಬ್ರವರಿ ೨೦೧೯ ರಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಬೆಂಗಾವಲು ಮೇಲೆ ಆತ್ಮಾಹುತಿ ದಾಳಿ ನಡೆಸಿದ ಆರೋಪಿ ಸಜ್ಜಾದ ಭಟ್ ಇದೇ ಶಾಲೆಯ ವಿದ್ಯಾರ್ಥಿಯಾಗಿದ್ದನು. ನಿಷೇಧಿತ ಅಲ್-ಬದ್ರ್ ಉಗ್ರಗಾಮಿ ಗುಂಪಿನ ಹತ್ಯೆಯಾದ ಕಮಾಂಡರ್ ಜುಬೈರ್ ನೆಂಗರು ಸಹ ಇದೇ ಧಾರ್ಮಿಕ ಶಾಲೆಯ ವಿದ್ಯಾರ್ಥಿಯಾಗಿದ್ದನು.

‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
‘ಅಕಾಲ ತಖ್ತ್’ನಿಂದ ಪಂಜಾಬ್ ಮುಖ್ಯಮಂತ್ರಿ ಮಾನ್ ಅವರನ್ನು ‘ಗುರು ದ್ರೋಹಿ’ ಎಂದು ಘೋಷಿಸಿತು!
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು