ಕೇಂದ್ರದಲ್ಲಿ ಹಾಗೂ ದೇಶದ ಅನೇಕ ರಾಜ್ಯಗಳಲ್ಲಿ ಭಾಜಪದ ಸರಕಾರವಿದ್ದು ಅವರ ಮೇಲ್ವಿಚಾರಣೆಯಲ್ಲಿ ಸರಕಾರಿ ಮದರಸಾಗಳು ನಡೆಯುತ್ತಿವೆ, ಅದೇರೀತಿ ನೂರಾರು ಮದರಸಾಗಳಿಗೆ ಅನುದಾನ ನೀಡಲಾಗುತ್ತದೆ, ಅಲ್ಲಿಯೂ ಭಾಜಪವು ಅದೇ ರೀತಿಯ ಕೃತಿ ಮಾಡಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ಗುವಾಹಟಿ (ಅಸ್ಸಾಂ) – ಅಸ್ಸಾಂನ ಭಾಜಪ ಸರಕಾರವು ನವೆಂಬರ್ನಿಂದ ರಾಜ್ಯದ ಎಲ್ಲಾ ಸರಕಾರಿ ಮದರಸಾಗಳನ್ನು ಮುಚ್ಚಲಿದೆ ಎಂದು ಅಸ್ಸಾಂ ಆರೋಗ್ಯ ಮತ್ತು ಶಿಕ್ಷಣ ಸಚಿವ ಹಿಮಂತ್ ಬಿಸ್ವ ಸರಮಾ ಇವರು ಮಾಹಿತಿ ನೀಡಿದ್ದಾರೆ. ‘ಸರಕಾರಿ ಹಣದಿಂದ ‘ಕುರಾನ್’ನ ಶಿಕ್ಷಣ ನೀಡಲು ಸಾಧ್ಯವಿಲ್ಲ ಎಂಬುದು ನನ್ನ ಅಭಿಪ್ರಾಯವಾಗಿದೆ. ತಾವು ಕುರಾನ್ ಅನ್ನು ಕಲಿಸುವುದಿದ್ದರೆ, ಬೈಬಲ್ ಹಾಗೂ ಗೀತೆಯನ್ನು ಸಹ ಕಲಿಸಬೇಕು. ನಮಗೆ ಸಮಾನತೆಯನ್ನು ತರಲಿಕ್ಕಿದೆ, ಹಾಗಾಗಿ ಈ ಅಭ್ಯಾಸವನ್ನು ನಿಲ್ಲಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ’, ಎಂದು ಸರಮಾ ಇವರು ಸ್ಪಷ್ಟ ಪಡಿಸಿದರು.
असम सरकार का बड़ा फ़ैसला, राज्य में सभी मदरसे बंद किए जाएंगे…#Assam #Madarsa pic.twitter.com/ZkSaBdra0W
— News24 (@news24tvchannel) October 14, 2020
ಸರಮಾ ತಮ್ಮ ಮಾತನ್ನು ಮುಂದುವರೆಸುತ್ತಾ, ಎಲ್ಲ ಸರಕಾರಿ ಮದರಸಾಗಳನ್ನು ಸಾಮಾನ್ಯ ಶಾಲೆಗಳಾಗಿ ಪರಿವರ್ತಿಸಲಾಗುವುದು. ಕೆಲವು ಪ್ರಕರಣಗಳಲ್ಲಿ, ಶಿಕ್ಷಕರನ್ನು ಸರಕಾರೀ ಶಾಲೆಗಳಿಗೆ ವರ್ಗಾಯಿಸಲಾಗುವುದು ಎಂದು ಹೇಳಿದರು.

ಕಾಶ್ಮೀರದಲ್ಲಿ ಭಯೋತ್ಪಾದಕರ ಅಡ್ಡೆಯಾಗಿದ್ದ ಮದರಸಾದ ಮೇಲೆ ರಾಷ್ಟ್ರೀಯ ತನಿಖಾ ದಳದ ದಾಳಿ !
ಬಂಗಾಲದ ಮದರಸಾಗಳಲ್ಲಿ ‘ವಂದೇ ಮಾತರಮ್’ ಹಾಡುವುದು ಕಡ್ಡಾಯ!
ತುಮಕೂರಿನಲ್ಲಿ ಮೌಲ್ವಿಯ ದೌರ್ಜನ್ಯ ತಾಳಲಾರದೆ ಮದರಸಾದಿಂದ 24 ಮಕ್ಕಳು ಪರಾರಿ !
Katni Railway Rescue : ಮಧ್ಯಪ್ರದೇಶದ ಕಟ್ನಿ ರೈಲ್ವೆ ನಿಲ್ದಾಣದಲ್ಲಿ ೧೬೭ ಅಪ್ರಾಪ್ತ ಮುಸಲ್ಮಾನ ಮಕ್ಕಳ ರಕ್ಷಣೆ !
ಮೋತಿಹಾರಿ (ಬಿಹಾರ) : ಮದರಸಾದಲ್ಲಿ ಪಿಸ್ತೂಲ್ ಪತ್ತೆ; ಮದರಸಾಗೆ ಬೀಗ; ಮೂವರ ಬಂಧನ
ಉತ್ತರ ಪ್ರದೇಶದ ೫೫೮ ಮದರಸಾಗಳ ಮೇಲೆ ಕ್ರಮ ಜರುಗಲಿದೆ! – UP Madrasa Mid Day Meal Scam