|
ನವ ದೆಹಲಿ – ಹಬ್ಬಗಳ ಕಾಲಾವಧಿಯಲ್ಲಿ ಜಮ್ಮು – ಕಾಶ್ಮೀರದ ಹಿಂದೂ ಬಹುಸಂಖ್ಯಾತ ಪ್ರದೇಶಗಳಲ್ಲಿ ದಾಳಿ ನಡೆಸಲು ಪಾಕಿಸ್ತಾನವು ಸಂಚು ರೂಪಿಸಿದೆ ಎಂದು ‘ಟೈಮ್ಸ್ ನೌ’ ಗುಪ್ತಚರ ಇಲಾಖೆಯು ಮಾಹಿತಿ ನೀಡಿದೆ.
ಈ ಮಾಹಿತಿಯ ಪ್ರಕಾರ, ಜಮ್ಮು – ಕಾಶ್ಮೀರದ ಹಿಂದೂ ಬಹುಸಂಖ್ಯಾತ ಪ್ರದೇಶಗಳಲ್ಲಿ ದಾಳಿ ನಡೆಸಲು ಅಲ್-ಬದ್ರ ಹಾಗೂ ಜೈಶ್-ಎ-ಮೊಹಮ್ಮದ್ ಸಂಘಟನೆಯ ಭಯೋತ್ಪಾದಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಈ ವಾರದಲ್ಲಿ ಭಾರತೀಯ ಸೈನ್ಯವು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಜಮ್ಮು – ಕಾಶ್ಮೀರಕ್ಕೆ ರವಾನಿಸಲಾಗುತ್ತಿದ್ದ ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯ ಪ್ರಯತ್ನವನ್ನು ೨ ಸಲ ವಿಫಲಗೊಳಿಸಿದೆ.

‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
‘ಅಕಾಲ ತಖ್ತ್’ನಿಂದ ಪಂಜಾಬ್ ಮುಖ್ಯಮಂತ್ರಿ ಮಾನ್ ಅವರನ್ನು ‘ಗುರು ದ್ರೋಹಿ’ ಎಂದು ಘೋಷಿಸಿತು!
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು