ಇಂತಹ ವಾಹಿನಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು !
ಕರ್ಣಾವತಿ (ಗುಜರಾತ್) – ಗುಜರಾತ್ನ ಗಾಂಧಿಧಾಮ್ನಲ್ಲಿರುವ ತನಿಷ್ಕ ಆಭರಣ ಮಳಿಗೆಯ ಮೇಲೆ ಲವ್ ಜಿಹಾದ್ನ ಜಾಹೀರಾತಿನ ಆಕ್ರೋಶದಿಂದ ದಾಳಿಯಾಗಿರುವ ಬಗ್ಗೆ ಸುಳ್ಳು ಸುದ್ದಿ ಮಾಡಿದ್ದರಿಂದ ಎನ್.ಡಿ.ಟಿ.ವಿ. ಈ ಸುದ್ಧಿವಾಹಿನಿಯ ಮೇಲೆ ಅಪರಾಧವನ್ನು ದಾಖಲಿಸುವಂತೆ ರಾಜ್ಯ ಗೃಹ ಸಚಿವರು ಆದೇಶಿಸಿದ್ದಾರೆ. ಈ ವಾರ್ತೆಯಿಂದ ಗುಜರಾತ್ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಭಂಗ ತರುವ ಮೂಲಕ ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶದಿಂದ ಈ ಸುದ್ದಿ ನೀಡಲಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. ನಾನು ಸಂಬಂಧಪಟ್ಟವರ ವಿರುದ್ಧ ಅಪರಾಧವನ್ನು ದಾಖಲಿಸಿ ಕಠಿಣ ಕ್ರಮ ಜರುಗಿಸಲು ಆದೇಶ ನೀಡಿದ್ದೇನೆ ಎಂದು ಹೇಳಿದ್ದಾರೆ.

ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ವಾಯುಪಡೆಯ ಅಧಿಕಾರಿಯ ಪತ್ನಿಯ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳಿಗೆ 5 ದಿನಗಳ ಪೊಲೀಸ್ ಕಸ್ಟಡಿ!
‘ಭಾಜಪ ಹರಡಿದ ವಿಷದಿಂದ ದೇಶದ ಬಹುಸಂಖ್ಯಾತ ಸಮಾಜ ವಿಷಪೂರಿತವಾಗಿದೆ!'(ಅಂತೆ)
‘ಅಕಾಲ ತಖ್ತ್’ನಿಂದ ಪಂಜಾಬ್ ಮುಖ್ಯಮಂತ್ರಿ ಮಾನ್ ಅವರನ್ನು ‘ಗುರು ದ್ರೋಹಿ’ ಎಂದು ಘೋಷಿಸಿತು!
ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಕುರಿತಾದ ರಾಜ್ಯದ ಗೃಹ ಸಚಿವರ ಹೇಳಿಕೆಯ ಮೇಲೆ ಪ.ಪೂ. ಸರಸಂಘಚಾಲಕ್ ಡಾ. ಮೋಹನಜಿ ಭಾಗವತ್ ಅವರ ಹೇಳಿಕೆ
‘ನೀಟ್’ ಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ಗೆ ನಿಷೇಧ