ಚಲನಚಿತ್ರದ ಹೆಸರು ಹಾಗೂ ‘ಲವ್ ಜಿಹಾದ್’ನ ಪ್ರಸಂಗಗಳನ್ನು ಬದಲಾಯಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸುವ ಎಚ್ಚರಿಕೆ
ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳು ಘಾಸಿಗೊಂಡಾಗ ಅವರಿಗೆ ಈ ರೀತಿಯಲ್ಲಿ ಆಂದೋಲನಗಳನ್ನು ನಡೆಸಬೇಕಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ !
ನವದೆಹಲಿ – ‘ಯುನೈಟೆಡ್ ಹಿಂದೂ ಫ್ರಂಟ್’ನ ಕಾರ್ಯಕರ್ತರು ಅಕ್ಟೋಬರ್ ೨೩ ರಂದು ನವ ದೆಹಲಿಯ ಜಂತರ್ ಮಂತರ್ನಲ್ಲಿ ‘ಲಕ್ಷ್ಮಿ ಬಾಂಬ್’ ಚಲನಚಿತ್ರದ ವಿರುದ್ಧ ಪ್ರತಿಭಟನೆ ನಡೆಸಿದರು. ಅವರು ಈ ಚಿತ್ರದ ಹೆಸರು ಮತ್ತು ‘ಲವ್ ಜಿಹಾದ್’ನ ಪ್ರಸಂಗವನ್ನು ಅಳಿಸಬೇಕೆಂದು ಒತ್ತಾಯಿಸಿದರು. ‘ಇದನ್ನು ಬದಲಾಯಿಸದಿದ್ದರೆ, ಬೃಹತ್ ಪ್ರಮಾಣದಲ್ಲಿ ವಿರೋಧ ನಡೆಸಲಾಗುವುದು’, ಎಂದು ಎಚ್ಚರಿಕೆ ನೀಡಿದರು.
ಈ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಜೈ ಭಗವಾನ್ ಗೋಯಲ್ ಅವರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ
ಅಶ್ಲೀಲತೆ ಹರಡುವ ‘ಸ್ಟ್ಯಾಂಡ್-ಅಪ್ ಕಾಮಿಡಿ’ ಕಾರ್ಯಕ್ರಮಗಳಿಗೆ ಸೆನ್ಸಾರ್ ಮಂಡಳಿಯ ಪೂರ್ವಾನ್ಮತಿ ಕಡ್ಡಾಯಗೊಳಿಸಿ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’
ಚಿಕ್ಕ ಮಕ್ಕಳಿಗೆ ಗೋಮಾಂಸ ತಿನ್ನಲು ಸಲಹೆ ನೀಡುವವರ ವಿರುದ್ಧ ಮೊಕದ್ದಮೆ ದಾಖಲಿಸಿ ! – ವಿಶ್ವ ಹಿಂದೂ ಪರಿಷತ್