ಇತರ ರಾಜ್ಯಗಳಿಗೆ ಹೋಲಿಸಿದರೆ ಉತ್ತರ ಪ್ರದೇಶದಲ್ಲಿ ಹಿಂದುತ್ವನಿಷ್ಠ ಹಾಗೂ ಹಿಂದೂ ಸಂತರ ಹತ್ಯೆಯ ಘಟನೆಗಳು ಹೆಚ್ಚು ನಡೆಯುತ್ತಿವೆ. ಅಲ್ಲಿ ಹಿಂದುತ್ವನಿಷ್ಠ ಬಿಜೆಪಿಯ ರಾಜ್ಯವಿದೆ. ಬಿಜೆಪಿಯ ರಾಜ್ಯದಲ್ಲಾದರೂ ಹಿಂದುತ್ವನಿಷ್ಠರ ಹತ್ಯೆಯನ್ನು ನಿಲ್ಲಿಸುವುದು ಹಾಗೂ ಆಕ್ರಮಣಕಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಹಿಂದೂಗಳಿಗೆ ಅಪೇಕ್ಷಿತವಿದೆ !
ಹಮೀರ್ಪುರ (ಉತ್ತರ ಪ್ರದೇಶ) – ಇಲ್ಲಿಯ ಮುಸ್ಕರಾ ಪ್ರದೇಶದ ಬಸಾಯಕ್ ಎಂಬಲ್ಲಿ ಸಿದ್ಧ ಬಾಬಾ ದೇವಾಲಯದ ಅರ್ಚಕ ಮಹಂತ್ ರತಿರಾಮ್ ಅವರ ಹತ್ಯೆ ಮಾಡಲಾಗಿದೆ.
(ಸೌಜನ್ಯ : UP TAK)
ಇದಲ್ಲದೆ, ಲಕ್ಷ್ಮಣಪುರಿ ಬಳಿಯ ಕಾಕೋರಿಯಲ್ಲಿಯೂ ಓರ್ವ ಸಾಧುವಿನ ಹತ್ಯೆ ಮಾಡಿ ಅವರ ದೇಹವನ್ನು ನೇತುಹಾಕಲಾಗಿದೆ.

‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ
ಅಶ್ಲೀಲತೆ ಹರಡುವ ‘ಸ್ಟ್ಯಾಂಡ್-ಅಪ್ ಕಾಮಿಡಿ’ ಕಾರ್ಯಕ್ರಮಗಳಿಗೆ ಸೆನ್ಸಾರ್ ಮಂಡಳಿಯ ಪೂರ್ವಾನ್ಮತಿ ಕಡ್ಡಾಯಗೊಳಿಸಿ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’
ಚಿಕ್ಕ ಮಕ್ಕಳಿಗೆ ಗೋಮಾಂಸ ತಿನ್ನಲು ಸಲಹೆ ನೀಡುವವರ ವಿರುದ್ಧ ಮೊಕದ್ದಮೆ ದಾಖಲಿಸಿ ! – ವಿಶ್ವ ಹಿಂದೂ ಪರಿಷತ್