ತಮಿಳುನಾಡಿನ ಪೆರಿಯಾರವಾದಿ ಸಂಸದ ಥೋಲ್ ತಿರುಮಾವಲವನ್ ಅವರ ಖೇದಕರ ಹೇಳಿಕೆ !
|

ಚೆನ್ನೈ (ತಮಿಳುನಾಡು) – ಇಲ್ಲಿಯ ದಲಿತರ ಪಕ್ಷವೆಂದು ಪರಿಗಣಿಸಲ್ಪಟ್ಟ ವಿದುಥಲೈ ಚಿರುಥಾಯಗಲ ಕಾಚಿ(ವಿಸಿಕೆ) ಪಕ್ಷದ ಮುಖಂಡ ಹಾಗೂ ಸಾಂಸದ ಥೋಲ್ ತಿರುಮಾವಲವನ್ ಅವರು ಪೆರಿಯಾರವಾದಿ ಸಮೂಹದಿಂದ ಆಯೋಜಿಸಲಾಗಿದ್ದ ಆನ್ಲೈನ್ ಚರ್ಚಾಕೂಟದಲ್ಲಿ ಹಿಂದೂ ಧರ್ಮಗ್ರಂಥ ಮನುಸ್ಮೃತಿಯ ಆಧಾರವನ್ನು ನೀಡುತ್ತಾ ‘ಹಿಂದೂ ಧರ್ಮದಲ್ಲಿ ವಿಶೇಷವಾಗಿ ಬ್ರಾಹ್ಮಣರಲ್ಲಿ ಮಹಿಳೆಯರನ್ನು ವೇಶ್ಯೆರೆಂದು ಪರಿಗಣಿಸಲಾಗುತ್ತದೆ. ಹಿಂದೂಧರ್ಮದಲ್ಲಿ ಮಹಿಳೆಯರ ಸ್ಥಾನ ಪುರುಷರಿಗಿಂತ ಕೀಳಾಗಿದೆ’, ಎಂದು ಖೇದಕರ ಹೇಳಿಕೆ ನೀಡಿದ್ದಾರೆ. ‘ಪೆರಿಯಾರ್ ಟಿವಿ’ ಹೆಸರಿನ ‘ಯೂಟ್ಯೂಬ್ ಚಾನೆಲ್’ನಲ್ಲಿ ಚರ್ಚಾಕೂಟವನ್ನು ಪ್ರಸಾರ ಮಾಡಲಾಗಿತ್ತು. ಇದರ ವಿಡಿಯೋ ಸಾಮಾಜಿಕ ಮಾಧ್ಯಮದಿಂದ ಪ್ರಸಾರವಾದಾಗಿನಿಂದ ತಿರುಮಾವಲವನ್ ಅವರ ವಿರುದ್ಧ ವ್ಯಾಪಕವಾಗಿ ಟೀಕೆಯಾಗುತ್ತಿದೆ.
Manusmriti row: VCK leader Thirumavalavan booked for commenthttps://t.co/mnTzzA5PR1
— The News Minute (@thenewsminute) October 24, 2020
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!