ನವ ದೆಹಲಿ – ದೇಶದ ಪ್ರತಿಯೊಬ್ಬ ನಾಗರಿಕರಿಗೂ ಕೊರೊನಾ ಪ್ರತಿಬಂಧಕ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಪ್ರತಿಯೊಬ್ಬ ವ್ಯಕ್ತಿಗೆ ಲಸಿಕೆಗಾಗಿ ಸರ್ಕಾರ ೫೦೦ ರೂಪಾಯಿ ಖರ್ಚು ಮಾಡಲಿದೆ, ಎಂದು ಕೇಂದ್ರದ ರಾಜ್ಯ ಸಚಿವ ಪ್ರತಾಪ್ ಸಾರಂಗಿ ಘೋಷಿಸಿದರು.
Union Minister #PratapSarangi on Sunday said that all people of the country will be given free #COVIDvaccine, amidst the demand by opposition parties in the country for it and not only in poll-bound #Bihar as announced by the #BJP. https://t.co/xGkqEZyIId
— National Herald (@NH_India) October 26, 2020
ಬಿಹಾರದ ಚುನಾವಣೆಯ ಪ್ರಸಾರದ ಸಮಯದಲ್ಲಿ ಭಾಜಪದಿಂದ ‘ಬಿಹಾರದ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು’, ಎಂದು ಘೋಷಿಸಿದ ನಂತರ ಈ ಬಗ್ಗೆ ದೇಶಾದ್ಯಂತ ವಿರೋಧವಾಗಲು ಆರಂಭವಾಯಿತು. ಈ ಹಿನ್ನೆಲೆಯಲ್ಲಿ ಸಾರಂಗಿಯ ಘೋಷಣೆಯನ್ನು ಮಹತ್ವದ್ದೆಂದು ಪರಿಗಣಿಸಲಾಗುತ್ತಿದೆ.

‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ
ಅಶ್ಲೀಲತೆ ಹರಡುವ ‘ಸ್ಟ್ಯಾಂಡ್-ಅಪ್ ಕಾಮಿಡಿ’ ಕಾರ್ಯಕ್ರಮಗಳಿಗೆ ಸೆನ್ಸಾರ್ ಮಂಡಳಿಯ ಪೂರ್ವಾನ್ಮತಿ ಕಡ್ಡಾಯಗೊಳಿಸಿ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’
ಚಿಕ್ಕ ಮಕ್ಕಳಿಗೆ ಗೋಮಾಂಸ ತಿನ್ನಲು ಸಲಹೆ ನೀಡುವವರ ವಿರುದ್ಧ ಮೊಕದ್ದಮೆ ದಾಖಲಿಸಿ ! – ವಿಶ್ವ ಹಿಂದೂ ಪರಿಷತ್