ಮದರಸಾ ಮೌಲ್ವಿಯ ಆದೇಶದ ಮೇರೆಗೆ ಮೂರ್ತಿಯನ್ನು ಧ್ವಂಸ ಮಾಡಲಾಗಿದೆ ಎಂದು ಹಿಂದೂಗಳಿಂದ ಆರೋಪ
ಹರಿಯಾಣದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಇಂತಹ ಘಟನೆಗಳು ಸಂಭವಿಸುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ ! ಮುಸಲ್ಮಾನರು ಬಹುಸಂಖ್ಯಾತರಿರುವ ಮೇವಾತ್ನ ಹಿಂದೂಗಳನ್ನು ಹಾಗೂ ದೇವಾಲಯಗಳನ್ನು ಭಾಜಪ ಸರಕಾರ ರಕ್ಷಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ಮೇವಾತ್ (ಹರಿಯಾಣ) – ಇಲ್ಲಿಯ ನಾಗಿನಾ ಪ್ರದೇಶದ ಮಂಡಿಕೇಡ ಗ್ರಾಮದಲ್ಲಿ ನವರಾತ್ರಿಯಂದು ಶ್ರೀ ದುರ್ಗಾ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು; ಆದರೆ ಅಕ್ಟೋಬರ್ ೨೦ ರಂದು ಅಪರಿಚಿತ ವ್ಯಕ್ತಿಗಳು ಮೂರ್ತಿಯನ್ನು ಒಡೆದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ; ಆದರೆ ಘಟನೆ ನಡೆದ ಆರು ದಿನಗಳ ನಂತರವೂ ಯಾರನ್ನೂ ಬಂಧಿಸಿಲ್ಲ.
ಇದೇ ರೀತಿ ೨೦೧೬ ರಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು ಎಂದು ಸ್ಥಳೀಯ ಹಿಂದೂಗಳು ಹೇಳಿದ್ದಾರೆ. ದೇವಾಲಯದಿಂದ ಸ್ವಲ್ಪ ದೂರದಲ್ಲಿರುವ ಮದರಸಾದ ಮೌಲ್ವಿಯ ಆದೇಶದ ಮೇರೆಗೆ ಈ ದಾಳಿಗಳಾಗುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ
ಅಶ್ಲೀಲತೆ ಹರಡುವ ‘ಸ್ಟ್ಯಾಂಡ್-ಅಪ್ ಕಾಮಿಡಿ’ ಕಾರ್ಯಕ್ರಮಗಳಿಗೆ ಸೆನ್ಸಾರ್ ಮಂಡಳಿಯ ಪೂರ್ವಾನ್ಮತಿ ಕಡ್ಡಾಯಗೊಳಿಸಿ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’
ಚಿಕ್ಕ ಮಕ್ಕಳಿಗೆ ಗೋಮಾಂಸ ತಿನ್ನಲು ಸಲಹೆ ನೀಡುವವರ ವಿರುದ್ಧ ಮೊಕದ್ದಮೆ ದಾಖಲಿಸಿ ! – ವಿಶ್ವ ಹಿಂದೂ ಪರಿಷತ್