ಮಾಲೀಕನ ಹೆಂಡತಿಯ ಮೇಲೆಯೇ ಕಣ್ಣಿಟ್ಟದ್ದ…
ಹಿಂದೂಗಳಿಗೆ ‘ಈಗ ಮತಾಂಧರೊಂದಿಗೆ ಯಾವುದೇ ಸಂಪರ್ಕವನ್ನು ಇಟ್ಟುಕೊಳ್ಳಬಾರದು’, ಎಂದು ಅನಿಸಿದರೆ ಅದರಲ್ಲಿ ತಪ್ಪೇನಿದೆ ?
ಸೂರತ್ (ಗುಜರಾತ್) – ಮೊಹಮ್ಮದ್ ಆಲಂ ಎಂಬವನು ತನ್ನ ಇಬ್ಬರು ಸಹಚರರೊಂದಿಗೆ ಕಾರ್ಖಾನೆಯ ಮಾಲೀಕ ರಾಮು ಸಂತರಾಮ್ ಗೋಸ್ವಾಮಿ, ಅವರ ಪತ್ನಿ ಮತ್ತು ೩ ವರ್ಷದ ಮಗಳ ಹತ್ಯೆ ಮಾಡಿದರು. ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಆಲಂ ರಾಮು ಸಂತರಾಮ್ ಅವರ ಹೆಂಡತಿಯನ್ನು ಪ್ರೀತಿಸುತ್ತಿದ್ದ. ಆತ ರಾಮು ಸಂತರಾಮ್ ಅವರ ಹೆಂಡತಿಯೊಂದಿಗೆ ನಿರಂತರವಾಗಿ ಸಂಚಾರವಾಣಿಯಲ್ಲಿ ಮಾತನಾಡುತ್ತಿದ್ದ. ಈ ಬಗ್ಗೆ ಆಲಂಗೆ ಬುದ್ಧಿ ಹೇಳಲು ರಾಮು ಸಂತರಾಮ್ ಪ್ರಯತ್ನಿಸಿದ್ದರು, ಹಾಗೂ ಪೊಲೀಸ್ ಠಾಣೆಯಲ್ಲಿ ದೂರು ನೀಡುವಂತೆ ಎಚ್ಚರಿಕೆಯನ್ನೂ ನೀಡಿದ್ದರು. ಈ ಸಿಟ್ಟಿನಿಂದ ಈ ಹತ್ಯೆ ಮಾಡಲಾಯಿತು.

ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ
ಅಶ್ಲೀಲತೆ ಹರಡುವ ‘ಸ್ಟ್ಯಾಂಡ್-ಅಪ್ ಕಾಮಿಡಿ’ ಕಾರ್ಯಕ್ರಮಗಳಿಗೆ ಸೆನ್ಸಾರ್ ಮಂಡಳಿಯ ಪೂರ್ವಾನ್ಮತಿ ಕಡ್ಡಾಯಗೊಳಿಸಿ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’