
‘ಗೋವುಗಳಲ್ಲಿ ೩೩ ಕೋಟಿ ದೇವತೆಗಳ ವಾಸವಿರುತ್ತದೆ. ಆದುದರಿಂದ ಹಿಂದೂ ಧರ್ಮದಲ್ಲಿ ಗೋವಿಗೆ ಅಸಾಮಾನ್ಯ ಮಹತ್ವ ಪ್ರಾಪ್ತವಾಗಿವಿದೆ. ಗೋವು ಕೊಟ್ಟಿಗೆಯಲ್ಲಿದ್ದರೆ, ಆ ಮನೆಯಲ್ಲಿ ಸಾತ್ತ್ವಿಕತೆ ನಿರ್ಮಾಣವಾಗುತ್ತದೆ. ಇಷ್ಟೇ ಅಲ್ಲದೇ, ಆ ಗ್ರಾಮದಲ್ಲಿಯೂ ಸಾತ್ತ್ವಿಕತೆ ಸಿಗುತ್ತದೆ. ಇಂತಹ ದೇವತೆಗಳ ತತ್ತ್ವವಿರುವ ಗೋವಿನ ಹತ್ಯೆನ್ನು ಮಾಡುವುದು ಪಾಪ, ಗೋವಿನ ಮಾಂಸವನ್ನು ಭಕ್ಷಿಸುವುದು ಮಹಾಪಾಪವಾಗಿದೆ ! – ಪ.ಪೂ. (ಶ್ರೀಮತಿ) ಸುಶೀಲಾ ಆಪಟೆ, ಗೋವಾ
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !